ಕಾರ್ಯಾಗಾರ ಸಮಾರೋಪ ಸಮಾರಂಭವೀರಾಜಪೇಟೆ, ಫೆ. 14: ವೀರಾಜಪೇಟೆಯ ಅರಮೇರಿ ಅಕಾಡೆಮಿಕ್ ಸೆಂಟ್ರಲ್ ಎಜುಕೇಷನ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಆಯೋಜಿಸಿದ್ದ ಅನುಭವಾತ್ಮಕ ಕಲಿಕೆ ಕಾರ್ಯಕ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಚಟುವಟಿಕೆ
ಬೆಸೂರಿನಲ್ಲಿ ಸಮ್ಮಿಲನ ಗುರುವಂದನಾ ಕಾರ್ಯಕ್ರಮ ಆಲೂರು-ಸಿದ್ದಾಪುರ, ಫೆ. 14: ಬೆಸೂರು ಗ್ರಾ.ಪಂ.ಯ ನ್ಯಾಯದಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಮ್ಮಿಲನ
ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಅರಿವುಸೋಮವಾರಪೇಟೆ, ಫೆ. 14: ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ವತಿಯಿಂದ ಇಲ್ಲಿನ ಎಸ್‍ಜೆಎಂ ಶಾಲೆಯಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯ ಬಗ್ಗೆ ಅರಿವು ಕಾರ್ಯಾಗಾರ ನಡೆಯಿತು. ಸೋಮವಾರಪೇಟೆ
ಆಲೂರು ಸಿದ್ದಾಪುರದಲ್ಲಿ ಉಚಿತ ಪಶು ಚಿಕಿತ್ಸಾ ಶಿಬಿರ ಆಲೂರು ಸಿದ್ದಾಪುರ, ಫೆ. 14: ರೈತರು ದೇಶೀಯ ವಿವಿಧ ತಳಿಯ ರಾಸುಗಳನ್ನು ಸಾಕಾಣಿಕೆ ಮಾಡುವುದರ ಮೂಲಕ ಹಾಲು ಉತ್ಪಾದನೆಯಲ್ಲಿ ಪ್ರಗತಿಹೊಂದಿ ಆರ್ಥಿಕವಾಗಿ ಸಬಲರಾಗಿರಿ ಎಂದು ಸೋಮವಾರಪೇಟೆ ಮುಖ್ಯ
ಅತ್ತೂರಿನಲ್ಲಿ ಮಹಾಶಿವರಾತ್ರಿ ಉತ್ಸವಗುಡ್ಡೆಹೊಸೂರು, ಫೆ. 14 ಇಲ್ಲಿಗೆ ಸಮೀಪದ ಅತ್ತೂರು ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾ. 20, 21 ಮತ್ತು 22 ರಂದು ವಿವಿಧ ಪೂಜಾ ಕಾರ್ಯಗಳು ನಡೆಯಲಿದೆ. ತಾ.