ಪರಿಣಾಮಕಾರಿ ಭಾಷಣ ಕುರಿತು ಕಾರ್ಯಾಗಾರಸೋಮವಾರಪೇಟೆ, ಫೆ. 14: ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಬಿಟಿಸಿಜಿ ಕಾಲೇಜಿನಲ್ಲಿ ‘ಪರಿಣಾಮಕಾರಿ ಸಾರ್ವಜನಿಕ ಭಾಷಣ’ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ನಡೆಯಿತು. ಕಾಲೇಜಿನ ಪ್ರಭಾರ ಪ್ರಾಂಶುಪಾಲ
ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ಪೂರೈಸಲು ಆಗ್ರಹನಾಪೆÇೀಕ್ಲು, ಫೆ. 14: ವೈದ್ಯರು, ಸಿಬ್ಬಂದಿ, ಔಷಧಿ ಸೇರಿದಂತೆ ಎಲ್ಲಾ ಸೌಲಭ್ಯಗಳಿದ್ದರೂ, ಅಗತ್ಯಕ್ಕೆ ಬೇಕಾದ ನೀರಿಲ್ಲದೆ ಪರದಾಡುವ ಪರಿಸ್ಥಿತಿ ಸಮೀಪದ ಬಲ್ಲಮಾವಟಿ ಪಶು ಚಿಕಿತ್ಸಾ ಕೇಂದ್ರದಲ್ಲಿ ಎದುರಾಗಿದೆ.
ಅಧ್ಯಕ್ಷರಾಗಿ ಸಂತೋಷ್ ಆಯ್ಕೆಕೂಡಿಗೆ, ಫೆ. 14: ಚಿಕ್ಕಅಳುವಾರ ಹಾಲು ಉತ್ಪಾದಕರ ಸಹಕಾರ ಸಂಘದ 2020-25ನೇ ಸಾಲಿನ ನೂತನ ಅಧ್ಯಕ್ಷರಾಗಿ ಹೆಚ್.ಎಂ. ಸಂತೋಷ್ ಮತ್ತು ಉಪಾಧ್ಯಕ್ಷರಾಗಿ ಎ.ಸಿ. ಹರೀಶ್ ಅವಿರೋಧವಾಗಿ ಆಯ್ಕೆಗೊಂಡರು. ಆಡಳಿತ
ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರಕೂಡಿಗೆ, ಫೆ. 14: ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಶಿರಂಗಾಲ ಶಾಲಾ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಿರಂಗಾಲ ಕಾಲೇಜಿನ ಹಿರಿಯ
ಸಾಹುಲ್ ಹಮೀದ್ಗೆ ಪಿ.ಹೆಚ್.ಡಿ.ಸೋಮವಾರಪೇಟೆ, ಫೆ. 14: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪ್ರಸಕ್ತ ಸಾಲಿನ “ಫ್ಯಾಕಲ್ಟಿ ಆಫ್ ಸಿವಿಲ್ ಇಂಜಿನಿಯರಿಂಗ್ ಸೈನ್ಸಸ್” ವಿಷಯದಲ್ಲಿ ಸೋಮವಾರಪೇಟೆ ಪಟ್ಟಣದ ನಿವಾಸಿ ಕೆ.ಪಿ. ಸಾಹುಲ್