ಸ್ವಾವಲಂಬಿ ಜೀವನಕ್ಕೆ ಸಾಲ ಯೋಜನೆ ಸಹಕಾರಿಟಿ.ಆರ್. ಶರವಣ ಸುಂಟಿಕೊಪ್ಪ, ಫೆ. 13: ಬಡ ಮಹಿಳೆಯರು ಆರ್ಥಿಕವಾಗಿ ಸದೃಢವಾಗಿ ಸ್ವಾವಲಂಬಿ ಜೀವನ ನಡೆಸಲು ಸ್ವಸಹಾಯ ಸಂಘದವರಿಗೆ ಸಾಲ ಯೋಜನೆ ಸಹಕಾರಿಯಾಗಲಿದೆ ಎಂದು ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ
ಜಿಲ್ಲಾಮಟ್ಟದ ಅಂತರರಾಷ್ಟ್ರೀಯ ಯುನಾನಿ ದಿನಾಚರಣೆಮಡಿಕೇರಿ, ಫೆ. 13: ಜಿಲ್ಲಾಮಟ್ಟದ ಅಂತರರಾಷ್ಟ್ರೀಯ ಯುನಾನಿ ದಿನಾಚರಣೆಯು ನಗರದ ಜಿಲ್ಲಾ ಆಯುಷ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಅಶ್ವಿನಿ ಆಸ್ಪತ್ರೆಯ ವೈದ್ಯ ಡಾ. ಪ್ರಕಾಶ್ ಕುಲಕರ್ಣಿ
ಕೊರೊನಾ ವೈರಸ್ ಕುರಿತು ಜಾಗೃತಿಶ್ರೀಮಂಗಲ: ನೆರೆ ರಾಜ್ಯ ಕೇರಳದಲ್ಲಿ ಮಾರಕ ಕೊರೊನಾ ವೈರಸ್ ಸೋಂಕಿತ ಪ್ರಕರಣ ಪತ್ತೆಯಾಗಿರುವ ಬೆನ್ನಲ್ಲೆ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ಕೊಡಗು ಜಿಲ್ಲೆಯ ಗಡಿ ಪ್ರದೇಶ ಮತ್ತು ಕೇರಳ
ವಿದ್ಯುತ್ ಇಲಾಖೆ ಸಂಬಂಧಿತ ಸಮಸ್ಯೆ ಪರಿಹರಿಸಲು ಮನವಿಮಡಿಕೇರಿ, ಫೆ. 13: ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಯು.ಎಂ. ತೀರ್ಥಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಮುರಳೀಧರ್ ಎಸ್. ಬಕ್ಕರವಳ್ಳಿ ಮೈಸೂರಿನಲ್ಲಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗದಿಂದ 2020-21ನೇ
ಆಲೂರು ಸಿದ್ದಾಪುರ ನೀರುಗಂಟಿ ನೌಕರರಿಂದ ಪ್ರತಿಭಟನೆಆಲೂರು-ಸಿದ್ದಾಪುರ, ಫೆ. 13: ಗ್ರಾಮ ಪಂಚಾಯಿತಿ ನೀರುಗಂಟಿ ನೌಕರರು ಸೇರಿದಂತೆ ಗ್ರಾ.ಪಂ. ಸಿಬ್ಬಂದಿಗಳಿಗೆ ಈ ಹಿಂದೆ ಸರಕಾರ ವೇತನ ನಿಗದಿಪಡಿಸಿ ಆದೇಶ ಮಾಡಿದ್ದರೂ ಸಂಬಂಧಪಟ್ಟವರು ಇಲಾಖೆ, ಅಧಿಕಾರಿಗಳು