‘ಸತತ ಪರಿಶ್ರಮದಿಂದ ಉತ್ತಮ ಭವಿಷ್ಯ’ಸುಂಟಿಕೊಪ್ಪ, ಫೆ. 13: ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಜೀವನದ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಕೆ.ಎ. ಸಾವಿತ್ರಿ ಹೇಳಿದರು. 7ನೇ ಹೊಸಕೋಟೆಯ ಸರಕಾರಿ ಮಾದರಿ ಪ್ರಾಥಮಿಕ
ವಿದ್ಯಾಸಂಸ್ಥೆ ವಾರ್ಷಿಕೋತ್ಸವಶನಿವಾರಸಂತೆ, ಫೆ. 13: ಪಟ್ಟಣದ ಬ್ರೈಟ್ ಅಕಾಡೆಮಿ ಹೇಮಾ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕೋತ್ಸವ ಬ್ರೈಟ್ ಬ್ಲಿಸ್ಟರ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪತ್ರಕರ್ತೆ ನಯನತಾರಾ ಪಾಲ್ಗೊಂಡು ಮಾತನಾಡಿದರು. ಅನುಕರಣೆ ಮಗುವಿನ
ಸಂತ ಅನ್ನಮ್ಮ ದೇವಾಲಯದ ವಾರ್ಷಿಕೋತ್ಸವವೀರಾಜಪೇಟೆ, ಫೆ. 13: ವೀರಾಜಪೇಟೆ ಸಂತ ಅನ್ನಮ್ಮ ದೇವಾಲಯದಲ್ಲಿ ಲೂರ್ದು ಮಾತೆ ಹಾಗೂ ಸಂತ ಅನ್ನಮ್ಮನವರ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ನಾಲ್ಕು ದಿನಗಳ ಕಾಲ ಆಚರಿಸಲಾಯಿತು. ತಾ. 8
ಅಡುಗೆ ಕೋಣೆ ಉದ್ಘಾಟನೆಸೋಮವಾರಪೇಟೆ, ಫೆ. 13: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ತಾಲೂಕಿನ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ನೂತನವಾಗಿ ನಿರ್ಮಿಸಲಾದ ಅಡುಗೆ ಕೋಣೆಯನ್ನು
ನದಿ ಹೂಳೆತ್ತಲು ಕ್ರಮ ಭರವಸೆ ಕುಶಾಲನಗರ, ಫೆ. 13: ಮಳೆಗಾಲದ ಅವಧಿಯಲ್ಲಿ ಕಾವೇರಿ ನದಿ ಪ್ರವಾಹದಿಂದ ಬಡಾವಣೆಗಳ ಮನೆಗಳಿಗೆ ನೀರು ನುಗ್ಗುವುದನ್ನು ತಪ್ಪಿಸಲು ನದಿಯ ಹೂಳನ್ನು ಎತ್ತಲು ಸದ್ಯದಲ್ಲಿಯೇ ಕೆಲಸ ಪ್ರಾರಂಭಿಸಲಾಗುವುದು ಎಂದು