ಹೇಮಾವತಿ ನೀರಾವರಿ ನಿಗಮದಿಂದ ಗಡಿ ಗ್ರಾ.ಪಂ.ಗಳಿಗೆ 23 ಕೋಟಿ ಅನುದಾನಸೋಮವಾರಪೇಟೆ, ಫೆ. 12: ಹೇಮಾವತಿ ಹಿನ್ನೀರು ಮುಳುಗಡೆ ಸಂತ್ರಸ್ತರು ನೆಲೆಸಿರುವ ತಾಲೂಕಿನ 3 ಗ್ರಾಮ ಪಂಚಾಯಿತಿಗಳಿಗೆ ಹೇಮಾವತಿ ನೀರಾವರಿ ನಿಗಮದಿಂದ 23 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು,
ಒಕ್ಕಲಿಗರ ಯುವ ವೇದಿಕೆಯಿಂದ ಮುಂದಿನ ಬಾರಿ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ಸೋಮವಾರಪೇಟೆ,ಫೆ.12: ಇಲ್ಲಿನ ಒಕ್ಕಲಿಗರ ಯುವ ವೇದಿಕೆ ಮತ್ತು ರಾಜ್ಯ ಹಾಗೂ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಸ್ಥಳೀಯ ಸರ್ಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ
ನಾಳೆ ಆಧಾರ್ ಮೇಳಮಡಿಕೇರಿ, ಫೆ. 12: ಮಡಿಕೇರಿ ಅಂಚೆ ಕಚೇರಿಯಲ್ಲಿ ತಾ. 14 ರಂದು ವಿಶೇಷ ಆಧಾರ್ ಮೇಳ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಹೊಸ ಆಧಾರ್ ನೋಂದಣಿ, ತಿದ್ದುಪಡಿ ಕಾರ್ಯ ನಡೆಯಲಿದ್ದು,
ಚುನಾವಣೆ ರದ್ದುಮಡಿಕೇರಿ, ಫೆ. 12: ಕೊಡಗು ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಮಡಿಕೇರಿ ಇದರ ನೂತನ ಆಡಳಿತ ಮಂಡಳಿಗೆ ಅವಿರೋಧವಾಗಿ ಪದಾಧಿಕಾರಿಗಳ ನೇಮಕವಾಗಿದ್ದು, ತಾ. 16 ರಂದು ನಡೆಯಬೇಕಿದ್ದ
ಕೆಲವೊಂದು ನಿರ್ಬಂಧಗಳೊಂದಿಗೆ ಜಿಲ್ಲೆಯಲ್ಲಿ ಭೂಪರಿವರ್ತನೆಗೆ ಮರು ಅವಕಾಶವರದಿ: ಬಿ.ಜಿ. ರವಿಕುಮಾರ್ಬೆಂಗಳೂರು, ಫೆ. 10: ಕೊಡಗಿನಲ್ಲಿ ಭೂಪರಿವರ್ತನೆ ನಿಯಮವನ್ನು ಕಳೆದ ಒಂದು ವರ್ಷದಿಂದ ಸ್ಥಗಿತಗೊಳಿಸಲಾಗಿತ್ತು. ಇದೀಗ ಮತ್ತೆ ಜಿಲ್ಲೆಯಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯ ಕಂದಾಯ ಹಾಗೂ