ವಿದ್ಯುತ್ ಘಟಕ ಉದ್ಘಾಟನೆನಾಪೆÇೀಕ್ಲು, ಫೆ. 9: ಮಡಿಕೇರಿ ತಾಲೂಕು ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಂದೋಡ ಗ್ರಾಮದ ಬಿದ್ದಂಡ ತಟ್ಟು ಗಿರಿಜನರ ಪೈಸಾರಿಗೆ ನೂತನವಾಗಿ ವಿದ್ಯುತ್ ಘಟಕವನ್ನು ಶಾಸಕ ಕೆ.ಜಿ.
ಮಕ್ಕಳ ಗ್ರಾಮ ಸಭೆಸೋಮವಾರಪೇಟೆ, ಫೆ. 9: ಸಮೀಪದ ಕಿರಗಂದೂರು ಗ್ರಾಮ ಪಂಚಾಯಿತಿ ವತಿಯಿಂದ ಕಿರಗಂದೂರು ಸರ್ಕಾರಿ ಶಾಲಾ ಸಭಾಂಗಣದಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು. ಗ್ರಾಮ ಸಭೆಯಲ್ಲಿ ಹಾಜರಿದ್ದ ಮಕ್ಕಳು ತಮ್ಮ
ಅಂದಾಜು ಪಟ್ಟಿ ತಯಾರಿಸಲು ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ಫೆ. 9: ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿ ಹೂಳೆತ್ತಲು ತಕ್ಷಣ ಅಂದಾಜು ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿಗಳು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕುಶಾಲನಗರ
ಶಾಲಾ ವಾರ್ಷಿಕೋತ್ಸವಮೂರ್ನಾಡು, ಫೆ. 9: ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭವನ್ನು ಸಂಸ್ಥೆಯ ಉಪಾಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮಾಳೇಟಿರ ನವೀನ್
ಶಾಸಕ ಅಪ್ಪಚ್ಚುರಂಜನ್ರಿಂದ ವಿವಿಧ ಕಾಮಗಾರಿಗೆ ಚಾಲನೆಸುಂಟಿಕೊಪ್ಪ, ಫೆ. 9: ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರದ ವಿಶೇಷ ಪ್ಯಾಕೇಜ್‍ನಡಿ, ಜಿ.ಪಂ., ತಾ.ಪಂ. ಅನುದಾನದಡಿ ನಿರ್ಮಿಸಲಾದ ಬಯಲು ರಂಗಮಂದಿರ, ಸಮುದಾಯ ಭವನ ಅಡುಗೆಕೋಣೆ, ಗ್ರಾಮ