ಸೋಮವಾರಪೇಟೆಯಲ್ಲಿ ಹೊನಲು ಬೆಳಕಿನ ಕಬಡ್ಡಿ ಹಬ್ಬಕ್ಕೆ ಅದ್ಧೂರಿ ಚಾಲನೆಸೋಮವಾರಪೇಟೆ,ಫೆ.8: ತಾಲೂಕು ಒಕ್ಕಲಿಗರ ಯುವ ವೇದಿಕೆ ಮತ್ತು ರಾಜ್ಯ ಹಾಗೂ ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ
ವಿಷ ಸೇವಿಸಿ ಕೃಷಿಕ ಆತ್ಮಹತ್ಯೆಸೋಮವಾರಪೇಟೆ, ಫೆ. 8: ವಿಷ ಸೇವಿಸಿ ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ತೋಳೂರುಶೆಟ್ಟಳ್ಳಿಯ ನಡ್ಲಕೊಪ್ಪದಲ್ಲಿ ನಡೆದಿದೆ. ತೋಳೂರುಶೆಟ್ಟಳ್ಳಿ ನಿವಾಸಿ ಹರೀಶ್ (50) ಎಂಬವರೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇಂದು
ಮೂರ್ನಾಡುವಿನಲ್ಲಿ ಜರುಗಿದ ಕ್ರೀಡಾಕೂಟಮೂರ್ನಾಡು, ಫೆ. 8: ನಕ್ಷತ್ರ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವಾರ್ಷಿಕ ಕ್ರೀಡಾಕೂಟ ಮೂರ್ನಾಡು ವಿದ್ಯಾಸಂಸ್ಥೆಯ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾಕೂಟವನ್ನು ತ್ರಿನೇತ್ರ ವಾಹನ ಮಾಲೀಕರ
ಅಪಘಾತ ಸಾವು ಮಡಿಕೇರಿ ಫೆ. 8: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಳ್ಯದ ಕಡೆಗೆ ತೆರಳುತ್ತಿದ್ದ ಬೈಕ್ ಮಡಿಕೇರಿ ಕಡೆಗೆ
ಅಪರಿಚಿತ ಶವ ಪತ್ತೆಗೋಣಿಕೊಪ್ಪ ವರದಿ, ಫೆ. 8 ; ಇಲ್ಲಿನ ಪೊನ್ನಂಪೇಟೆ ರಸ್ತೆಯ ಸಮೀಪ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, 5-6 ದಿನಗಳ ಹಿಂದೆ