ಅಪರಾಧ ತಡೆ ಮಾಸಾಚರಣೆಮಡಿಕೇರಿ, ಫೆ. 4: ತ್ರಿನೇತ್ರ ಯುವಕ ಸಂಘ, ತೊಂಭತ್ತುಮನೆ ಹಾಕತ್ತೂರು, ಗ್ರಾಮಾಂತರ ಪೊಲೀಸ್ ಠಾಣೆ ಮಡಿಕೇರಿ, ತಾಲೂಕು ಯುವ ಒಕ್ಕೂಟ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟ
ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿಮಡಿಕೇರಿ, ಫೆ. 4: ಪಡಿತರ ವ್ಯವಸ್ಥೆಯಲ್ಲಿ ಕಂಡು ಬಂದಿರುವ ನ್ಯೂನತೆಗಳನ್ನು ಸರಿಪಡಿಸಬೇಕು ಮತ್ತು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಜಿಲ್ಲಾಧಿಕಾರಿಗಳ
ಅಪಘಾತ ರಹಿತ ವಾಹನ ಚಾಲಿಸಿದ ಚಾಲಕರಿಗೆ ಸನ್ಮಾನಸೋಮವಾರಪೇಟೆ, ಫೆ. 4: ಜಿಲ್ಲೆಯ ವಿವಿಧ ಚಾಲನಾ ತರಬೇತಿ ಶಾಲೆಗಳ ಪ್ರಾಯೋಜಕತ್ವದಲ್ಲಿ ಮಡಿಕೇರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ
ಗೌಡಳ್ಳಿ ಸಂಘದ ಅಧ್ಯಕ್ಷರಾಗಿ ಸುರೇಶ್ ಸೋಮವಾರಪೇಟೆ, ಫೆ. 4: ಸಮೀಪದ ಗೌಡಳ್ಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಎಚ್.ಆರ್.ಸುರೇಶ್, ಉಪಾಧ್ಯಕ್ಷರಾಗಿ ಎನ್.ಎಸ್.ಪರಮೇಶ್ ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಹೆಚ್.ಆರ್.
ರಾಷ್ಟ್ರೀಯ ಪ್ರಶಸ್ತಿ ಪ್ರದಾನಮಡಿಕೇರಿ, ಫೆ. 4: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 30ನೇ ಸಂಸ್ಥಾಪನಾ ವರ್ಷಾಚರಣೆಯ