ಒಕ್ಕಲಿಗರ ಯುವ ವೇದಿಕೆಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ಸೋಮವಾರಪೇಟೆ, ಫೆ. 3: ತಾಲೂಕು ಒಕ್ಕಲಿಗರ ಯುವ ವೇದಿಕೆ ಮತ್ತು ರಾಜ್ಯ ಹಾಗೂ ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ತಾ. 8 ಮತ್ತು
ಉಚಿತ ಡಯಾಲಿಸಿಸ್ ಕೇಂದ್ರ ಉದ್ಘಾಟನೆಸಿದ್ದಾಪುರ, ಫೆ.3: ಸಿದ್ದಾಪುರದಲ್ಲಿ ತಣಲ್ ಸಂಸ್ಥೆಯಿಂದ ಉಚಿತ ಡಯಾಲಿಸಿಸ್ ಕೇಂದ್ರವನ್ನು ಅಮ್ಮತ್ತಿಯ ಆರ್.ಐ.ಹೆಚ್.ಪಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಚಂದ್ರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಪ್ರಸ್ತುತ ಕಾಲದಲ್ಲಿ
ರೈತ ಮಹಿಳೆಗೆ ಅನ್ಯಾಯ ಖಂಡಿಸಿ ಪ್ರತಿಭಟನೆಗೋಣಿಕೊಪ್ಪಲು, ಫೆ. 3: ರೈತ ಮಹಿಳೆಗೆ ಸಾಲ ಮಂಜೂರಾತಿಯಲ್ಲಿ ಅನ್ಯಾಯವನ್ನು ಖಂಡಿಸುವ ಮೂಲಕ ಬ್ಯಾಂಕ್ ಮ್ಯಾನೇಜರ್ ಅವರಿಂದ ರೈತ ಮಹಿಳೆಗೆ ಸೇರಬೇಕಾದ ಹಣವನ್ನು ಕೊಡಿಸಿದ ಅಪರೂಪ ಪ್ರಸಂಗ
ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ದೂರುಸುಂಟಿಕೊಪ್ಪ, ಫೆ. 3: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎನ್.ಸಿ. ಪೊನ್ನಪ್ಪ (ಕ್ಲೈವಾ) ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘ
ಸಹಕಾರ ಸಂಘದಲ್ಲಿ ಅವ್ಯವಹಾರ ಆರೋಪ ದೂರುಸುಂಟಿಕೊಪ್ಪ, ಫೆ. 3: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಎನ್.ಸಿ. ಪೊನ್ನಪ್ಪ (ಕ್ಲೈವಾ) ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಜಿಲ್ಲೆಯ ಪ್ರತಿಷ್ಠಿತ ಸಹಕಾರ ಸಂಘ