ವೀರಾಜಪೇಟೆಯಲ್ಲಿ ನಡೆದ ಗೌರಮ್ಮನ ಪಲ್ಲಕ್ಕಿ ಉತ್ಸವ ವೀರಾಜಪೇಟೆ, ಸೆ. ೧೩: ಗೌರಿ-ಗಣೇಶ ಪ್ರತಿಷ್ಠಾಪನೆಗೆ ಸರಿಯಾಗಿ ಒಂದು ದಿನ ಮುಂಚಿತವಾಗಿ (ಗೌರಿ ವ್ರತದ ದಿನ) ಗೌರಮ್ಮನ ಭವ್ಯ ಪಲ್ಲಕ್ಕಿ ಉತ್ಸವವನ್ನು ವೀರಾಜಪೇಟೆಯ ಜೈನರ ಬೀದಿಯಲ್ಲಿರುವ ಇತಿಹಾಸ
ಅಭಿವೃದ್ಧಿಗೆ ಅಡ್ಡಿಪಡಿಸಿದರೆ ಕ್ರಮ ಪೊನ್ನಣ್ಣ ಸಿದ್ದಾಪುರ, ಸೆ. ೧೩: ಅಭಿವೃದ್ಧಿ ಕಾರ್ಯಗಳಿಗೆ ರಾಜಕೀಯ ಮಾಡುವುದು ಹಾಗೂ ಅಡ್ಡಿಪಡಿಸುವುದು ಸರಿಯಲ್ಲ ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಹೇಳಿದರು. ಅಮ್ಮತ್ತಿ
ಗಣೇಶನ ಹುಟ್ಟಿನ ಕತೆ ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ ಗಣೇಶ ಚತುರ್ಥಿ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲ ಪಕ್ಷದ ಚೌತಿಯ ದಿನ ಈ ಹಬ್ಬವನ್ನು ಆಚರಿಸ ಲಾಗುತ್ತದೆ. ಈ ಹಬ್ಬದಲ್ಲಿ
ಗಣಪತಿಯ ತತ್ವಗಳ ಮಹತ್ವ ಮತ್ತೆ ಗಣೇಶ ಹಬ್ಬ ಬಂದಿದೆ. ಏಕತೆ ಮತ್ತು ಸಮಾನತೆಯ ಹಿನ್ನೆಲೆಯಲ್ಲಿ ಗಣೇಶೋತ್ಸವವು ನಾಡಿಗೆ ಮಹತ್ವದ ಕೊಡುಗೆ ನೀಡುತ್ತದೆ. ಗಣಪತಿಯ ವ್ಯಕ್ತಿತ್ವವು ಸಮಾಜಕ್ಕೆ ನೀಡುವ ತತ್ವ ಹಾಗೂ ಸಂದೇಶಗಳು
ಜಿಲ್ಲೆಯ ವಿವಿಧೆಡೆ ಶೈಕ್ಷಣಿಕ ಕಾರ್ಯಕ್ರಮಗಳು ಮಡಿಕೇರಿ: ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ವಿಭಾಗ ಆಯೋಜಿಸಿದ್ದ ತಾಲೂಕುಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ವೀರಾಜಪೇಟೆಯ ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿದ್ದಾಪುರದ ಸೈಂಟ್ ಆ್ಯನ್ಸ್ನಲ್ಲಿ ನಡೆದ