ಸ್ವಚ್ಛ ಸುಂದರ ಕೊಡಗು ಅಭಿಯಾನಕ್ಕೆ ವ್ಯಾಪಕ ಬೆಂಬಲ *ಗೋಣಿಕೊಪ್ಪ: ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನಕ್ಕೆ ಉತ್ತಮ ಸ್ಪಂದÀನ ದೊರೆಯಿತು. ಸಂಘ-ಸAಸ್ಥೆ, ಕಾರ್ಯಕರ್ತರು, ಕೃಷಿಕರು, ಕಾರ್ಮಿಕ ವರ್ಗ ಸೇರಿದಂತೆ ಸಾರ್ವಜನಿಕರು ಒಟ್ಟಾಗಿ ಅಭಿಯಾನದಲ್ಲಿ ಪಾಲ್ಗೊಂಡರು. ತಿತಿಮತಿ ಗ್ರಾಮಆಲೂರು ಸಿದ್ದಾಪುರದಲ್ಲಿ ರಕ್ತದಾನ ಶಿಬಿರ ಆಲೂರು-ಸಿದ್ದಾಪುರ, ಅ. ೧೯: ಸಂಘ-ಸAಸ್ಥೆಗಳ ಮೂಲಕ ಹಮ್ಮಿಕೊಳ್ಳುವ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಹೆಚ್ಚಾಗಿ ನಡೆಸುವುದರಿಂದ ಆಸ್ಪತ್ರೆಗಳಲ್ಲಿ ರಕ್ತ ಕೊರತೆಯನ್ನು ನೀಗಿಸಬಹುದು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯಪ್ಲಾಸ್ಟಿಕ್ ನಿರ್ಬಂಧ ಜಾಗೃತಿ ಅಭಿಯಾನ ಕುಶಾಲನಗರ, ಅ. ೧೯: ಪುರಸಭೆ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಮಹಾತ್ಮಾ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಎನ್‌ಎಸ್‌ಎಸ್ ತಂಡ ಮತ್ತುಟೆಕ್ವಾಂಡೊ ಸ್ಪರ್ಧೆಯಲ್ಲಿ ಸಾಧÀÀನೆ ಮಡಿಕೇರಿ, ಅ. ೧೯: ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊವೆಟರನ್ಸ್ ಸ್ಪೋರ್ಟ್ಸ್ನಲ್ಲಿ ಕೊಡಗಿನ ಕ್ರೀಡಾಪಟುಗಳ ಸಾಧನೆ ನಾಪೋಕ್ಲು, ಅ. ೧೯: ಗುಜರಾತಿನ ಸೂರತ್‌ನಲ್ಲಿ ಜರುಗಿದ ನಾಲ್ಕನೇ ರಾಷ್ಟಿçÃಯ ವೆಟರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್‌ಶಿಪ್ ೨೦೨೫ ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ
ಸ್ವಚ್ಛ ಸುಂದರ ಕೊಡಗು ಅಭಿಯಾನಕ್ಕೆ ವ್ಯಾಪಕ ಬೆಂಬಲ *ಗೋಣಿಕೊಪ್ಪ: ಸ್ವಚ್ಛ ಕೊಡಗು- ಸುಂದರ ಕೊಡಗು ಅಭಿಯಾನಕ್ಕೆ ಉತ್ತಮ ಸ್ಪಂದÀನ ದೊರೆಯಿತು. ಸಂಘ-ಸAಸ್ಥೆ, ಕಾರ್ಯಕರ್ತರು, ಕೃಷಿಕರು, ಕಾರ್ಮಿಕ ವರ್ಗ ಸೇರಿದಂತೆ ಸಾರ್ವಜನಿಕರು ಒಟ್ಟಾಗಿ ಅಭಿಯಾನದಲ್ಲಿ ಪಾಲ್ಗೊಂಡರು. ತಿತಿಮತಿ ಗ್ರಾಮ
ಆಲೂರು ಸಿದ್ದಾಪುರದಲ್ಲಿ ರಕ್ತದಾನ ಶಿಬಿರ ಆಲೂರು-ಸಿದ್ದಾಪುರ, ಅ. ೧೯: ಸಂಘ-ಸAಸ್ಥೆಗಳ ಮೂಲಕ ಹಮ್ಮಿಕೊಳ್ಳುವ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಹೆಚ್ಚಾಗಿ ನಡೆಸುವುದರಿಂದ ಆಸ್ಪತ್ರೆಗಳಲ್ಲಿ ರಕ್ತ ಕೊರತೆಯನ್ನು ನೀಗಿಸಬಹುದು ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ
ಪ್ಲಾಸ್ಟಿಕ್ ನಿರ್ಬಂಧ ಜಾಗೃತಿ ಅಭಿಯಾನ ಕುಶಾಲನಗರ, ಅ. ೧೯: ಪುರಸಭೆ ಮತ್ತು ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಮಹಾತ್ಮಾ ಗಾಂಧಿ ಮೆಮೋರಿಯಲ್ ಪದವಿ ಕಾಲೇಜು ಎನ್‌ಎಸ್‌ಎಸ್ ತಂಡ ಮತ್ತು
ಟೆಕ್ವಾಂಡೊ ಸ್ಪರ್ಧೆಯಲ್ಲಿ ಸಾಧÀÀನೆ ಮಡಿಕೇರಿ, ಅ. ೧೯: ಕರ್ನಾಟಕ ಟೆಕ್ವಾಂಡೊ ಅಸೋಸಿಯೇಷನ್ ಆಶ್ರಯದಲ್ಲಿ ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಮುಕ್ತ ಟೆಕ್ವಾಂಡೊ ಚಾಂಪಿಯನ್‌ಶಿಪ್‌ನಲ್ಲಿ ಮಡಿಕೇರಿಯ ಕೂರ್ಗ್ ಟೆಕ್ವಾಂಡೊ
ವೆಟರನ್ಸ್ ಸ್ಪೋರ್ಟ್ಸ್ನಲ್ಲಿ ಕೊಡಗಿನ ಕ್ರೀಡಾಪಟುಗಳ ಸಾಧನೆ ನಾಪೋಕ್ಲು, ಅ. ೧೯: ಗುಜರಾತಿನ ಸೂರತ್‌ನಲ್ಲಿ ಜರುಗಿದ ನಾಲ್ಕನೇ ರಾಷ್ಟಿçÃಯ ವೆಟರನ್ಸ್ ಸ್ಪೋರ್ಟ್ಸ್ ಮತ್ತು ಗೇಮ್ಸ್ ಚಾಂಪಿಯನ್‌ಶಿಪ್ ೨೦೨೫ ಕ್ರೀಡಾಕೂಟದಲ್ಲಿ ಕೊಡಗಿನ ಮೂರು ಕ್ರೀಡಾಪಟುಗಳು ಭಾಗವಹಿಸಿ ಜಿಲ್ಲೆಗೆ