ವಿದ್ಯಾರ್ಥಿಗಳಿಗೆ ಸ್ಪರ್ಧೆಮಡಿಕೇರಿ, ಜ. 28: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಅವರ 121ನೇ ಜಯಂತಿ ಅಂಗವಾಗಿ ಇತ್ತೀಚೆಗೆ ಮಡಿಕೇರಿಯ ದೇವರಾಜ ಅರಸು ಭವನದಲ್ಲಿ
ಖಲೀಲ್ ಆಯ್ಕೆ ಸುಂಟಿಕೊಪ್ಪ, ಜ. 28 : ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ವಿಭಾಗದ ಮಡಿಕೇರಿ ನಗರ ಅಧ್ಯಕ್ಷರಾಗಿ ಖಲೀಲ್ ಅವರನ್ನು ನೇಮಕಗೊಳಿಸಲಾಗಿದೆ. ಅಲ್ಪಸಂಖ್ಯಾತರ ವಿಭಾಗದ ಜೆಡಿಎಸ್ ಮಡಿಕೇರಿ ನಗರಾಧ್ಯಕ್ಷರಾಗಿ ಖಲೀಲ್ ಅವರನ್ನು
ಅರಂತೋಡು ತೆಕ್ಕಿಲ್ ಪ್ರತಿಷ್ಠಾನಕ್ಕೆ ರಾಷ್ಟ್ರೀಯ ಪ್ರಶಸ್ತಿಮಡಿಕೇರಿ, ಜ. 28: ಕೇರಳ ರಾಜ್ಯ ಕನ್ನಡ ಭಾಷಾ ಅಲ್ಪಸಂಖ್ಯಾತರ ಸಾಂಸ್ಕೃತಿಕ ಮತ್ತು ಸಾಹಿತ್ಯ ಸಂಘಟನೆಯಾದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ 30ನೇ ಸಂಸ್ಥಾಪನಾ ವರ್ಷಾಚರಣೆಯ
ಜಿ.ಪಂ. ಅಧ್ಯಕ್ಷರಿಂದ ಮುಖ್ಯಮಂತ್ರಿಗೆ ಮನವಿಮಡಿಕೇರಿ, ಜ.28: ಕೊಡಗು ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಆನೆ ಹಾವಳಿ ವಿಪರೀತವಾಗಿದ್ದು, ಹಲವು ವರ್ಷಗಳಿಂದ ಜನರು ತೊಂದರೆ ಅನುಭವಿಸುತ್ತಲೇ ಇದ್ದಾರೆ. ರೈಲ್ವೆ ಹಳಿ ಮುಖಾಂತರ ತಡೆಗಟ್ಟುವ ಕಾರ್ಯಕ್ರಮಕ್ಕೆ
ರೂ. 87 ಲಕ್ಷದ ಕಾಂಕ್ರಿಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜ. 24: ವೀರಾಜಪೇಟೆ ಕಂದಾಯ ಇಲಾಖೆಯಲ್ಲಿ ಕಡತ ವಿಲೇವಾರಿ ವಿಳಂಬ ಸೇರಿದಂತೆ ಅನೇಕ ನ್ಯೂನತೆಗಳಿದ್ದು ಇವುಗಳನ್ನು ಹಂತ ಹಂತವಾಗಿ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವೀರಾಜಪೇಟೆ