ಗರ್ವಾಲೆ ವಿದ್ಯಾಭವನ ಶಾಲೆಯ ವಾರ್ಷಿಕೋತ್ಸವಸೋಮವಾರಪೇಟೆ, ಜ.28: ಇಲ್ಲಿಗೆ ಸಮೀಪದ ಗರ್ವಾಲೆ ಗ್ರಾಮದಲ್ಲಿರುವ ಭಾರತೀಯ ವಿದ್ಯಾಭವನ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ.
ಸಂಗೀತ ನೃತ್ಯೋತ್ಸವ ಕಾರ್ಯಕ್ರಮಕುಶಾಲನಗರ, ಜ.28: ಬೆಂಗಳೂರಿನ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ ಕುಶಾಲನಗರದ ಎ.ಪಿ.ಸಿ.ಎಂ.ಎಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಆಕಾಶವಾಣಿಯ ಕಾರ್ಯನಿರ್ವಾಹಕರಾದ ದಿಗ್ವಿಜಯ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ
ಪೊನ್ನಪ್ಪಸಂತೆ ಮದ್ರಸ ಉದ್ಘಾಟನೆಗೋಣಿಕೊಪ್ಪ ವರದಿ, ಜ. 28: ಪೊನ್ನಪ್ಪಸಂತೆ ಖುವ್ವತುಲ್ ಇಸ್ಲಾಂ ಜಮಾಅತ್ ಆವರಣದಲ್ಲಿ ನಿರ್ಮಿಸಿರುವ ಮದ್ರಸ ಉದ್ಘಾಟನೆ ಹಾಗೂ ಸ್ವಲಾತ್ ವಾರ್ಷಿಕ ಸಮ್ಮೇಳನ ಫೆ. 1 ಮತ್ತು 2
ತಾ. 31 ರಂದು ಚಿತ್ರಕಲೆ ಹಾಗೂ ಛದ್ಮವೇಷ ಸ್ಪರ್ಧೆಮಡಿಕೇರಿ, ಜ.27: ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋ ಗದೊಂದಿಗೆ ಜಿಲ್ಲಾ ಮಟ್ಟದಲ್ಲಿ 'ಗಣರಾಜ್ಯೋತ್ಸವ ದಿನಾಚರಣೆ' ಕಾರ್ಯಕ್ರಮದ ಅಂಗವಾಗಿ ಜನವರಿ, 31
ಫೆ.4 ಮತ್ತು 5 ರಂದು ಕ್ರೀಡಾನಿಲಯಕ್ಕೆ ಆಯ್ಕೆಮಡಿಕೇರಿ, ಜ.28 : ಭಾರತೀಯ ಕ್ರೀಡಾ ಪ್ರಾಧಿಕಾರದ (ಸಾಯಿ) ತರಬೇತಿ ಕೇಂದ್ರದ ವತಿಯಿಂದ ನಗರದ ಬಾಲಕಿಯರ ಕ್ರೀಡಾ ಹಾಸ್ಟೆಲ್‍ಗೆ ಹಾಕಿ ಕ್ರೀಡೆಗೆ ಸಂಬಂಧಿಸಿದಂತೆ ಫೆ. 4 ಮತ್ತು