ಹಿತರಕ್ಷಣಾ ಸಮಿತಿ ರಚನೆಸೋಮವಾರಪೇಟೆ, ಜು. 27: ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಒಳಗೊಂಡಂತೆ ನೂತನವಾಗಿ ಹಿತರಕ್ಷಣಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮಾದಾಪುರದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನಸುಂಟಿಕೊಪ್ಪ, ಜು. 27: ನಾರ್ಗಾಣೆ ಗ್ರಾಮದ ಶ್ರೀದೇವಿ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಶ್ರೀದೇವಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ.ಸದಸ್ಯರಾದ ನಾಗರತ್ನ ಸದಸ್ಯತ್ವ ನೋಂದಣಿ ಅಭಿಯಾನಕೂಡಿಗೆ, ಜು. 27: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವು ಹೆಗ್ಗಡಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತಿ ತರಬೇತಿ ಕಾರ್ಯಾಗಾರನಾಪೋಕ್ಲು, ಜು. 27: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮಡಿಕೇರಿ ವತಿಯಿಂದ ನೂತನ ಸೇವಾಪ್ರತಿನಿಧಿ ಗಳಿಗೆ ಪ್ರಥಮ ಹಂತದ ತರಬೇತಿ ಕಾರ್ಯಾಗಾರ ವೀರಾಜಪೇಟೆಯ ಪದಾಧಿಕಾರಿಗಳ ಪದಗ್ರಹಣಸೋಮವಾರಪೇಟೆ, ಜು. 27: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‍ನ ನೂತನ ಆಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಪದಗ್ರಹಣವನ್ನು
ಹಿತರಕ್ಷಣಾ ಸಮಿತಿ ರಚನೆಸೋಮವಾರಪೇಟೆ, ಜು. 27: ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಒಳಗೊಂಡಂತೆ ನೂತನವಾಗಿ ಹಿತರಕ್ಷಣಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಮಾದಾಪುರದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ
ಆರೋಗ್ಯವಂತ ಶಿಶು ಪ್ರದರ್ಶನಸುಂಟಿಕೊಪ್ಪ, ಜು. 27: ನಾರ್ಗಾಣೆ ಗ್ರಾಮದ ಶ್ರೀದೇವಿ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಶ್ರೀದೇವಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ಸಮಾರಂಭದ ಅಧ್ಯಕ್ಷತೆಯನ್ನು ಗ್ರಾ.ಪಂ.ಸದಸ್ಯರಾದ ನಾಗರತ್ನ
ಸದಸ್ಯತ್ವ ನೋಂದಣಿ ಅಭಿಯಾನಕೂಡಿಗೆ, ಜು. 27: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವು ಹೆಗ್ಗಡಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಗ್ರಾಮ ಪಂಚಾಯತಿ
ತರಬೇತಿ ಕಾರ್ಯಾಗಾರನಾಪೋಕ್ಲು, ಜು. 27: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವೀರಾಜಪೇಟೆ ಮಡಿಕೇರಿ ವತಿಯಿಂದ ನೂತನ ಸೇವಾಪ್ರತಿನಿಧಿ ಗಳಿಗೆ ಪ್ರಥಮ ಹಂತದ ತರಬೇತಿ ಕಾರ್ಯಾಗಾರ ವೀರಾಜಪೇಟೆಯ
ಪದಾಧಿಕಾರಿಗಳ ಪದಗ್ರಹಣಸೋಮವಾರಪೇಟೆ, ಜು. 27: ಇಲ್ಲಿನ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‍ನ ನೂತನ ಆಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು. ಪದಗ್ರಹಣವನ್ನು