ಮತದಾರರ ದಿನ ಪ್ರತಿಜ್ಞಾ ವಿಧಿ ಸ್ವೀಕಾರಮಡಿಕೇರಿ, ಜ.24: ರಾಷ್ಟ್ರೀಯ ಮತದಾರರ ದಿನ ಪ್ರಯುಕ್ತ ಮತದಾರರ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಶುಕ್ರವಾರ ಬೋಧಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ
ನಾಳೆ ನೇರುಗಳಲೆ ಶಾಲಾ ವಾರ್ಷಿಕೋತ್ಸವ ಸೋಮವಾರಪೇಟೆ,ಜ.24: ಸಮೀಪದ ನೇರುಗಳಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಗಣರಾಜ್ಯೋತ್ಸವ ಸಮಾರಂಭ ತಾ.26ರಂದು, ಶಾಲಾ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಥಮಿಕ ಶಾಲಾ
ನಾಳೆ ಗಣರಾಜ್ಯೋತ್ಸವ ಆಚರಣೆಸೋಮವಾರಪೇಟೆ, ತಾ.24: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾ. 26 ರಂದು 71ನೇ ಗಣ ರಾಜ್ಯೋತ್ಸವ ಸಮಾರಂಭ ಪಟ್ಟಣದ ಸರ್ಕಾರಿ ಮಾದರಿ
ಜನರಲ್ ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಸಂಬಂಧ ಚರ್ಚೆಮಡಿಕೇರಿ, ಜ.24: ವೀರ ಸೇನಾನಿ ಜನರಲ್ ಕೆ.ಎಸ್.ತಿಮ್ಮಯ್ಯ ಸ್ಮಾರಕ ಭವನ ಕಾಮಗಾರಿ ಪ್ರಗತಿ ಸಂಬಂಧ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಭೆ ನಡೆಯಿತು. ನಗರದ
ಇಂದು ಸಾಯಿಶಂಕರ್ ಜನ್ಮ ದಿನಾಚರಣೆಮಡಿಕೇರಿ, ಜ. 24: ಸದ್ಗುರು ಸಾಯಿ ಶಂಕರ ಭಕ್ತಾದಿಗಳಿಂದ ತಾ.25ರಂದು (ಇಂದು) ಪೊನ್ನಂಪೇಟೆಯ ಪ್ರಶಾಂತಿ ನಿಲಯದಲ್ಲಿ ಸದ್ಗುರು ಸಾಯಿ ಶಂಕರರ 85ನೇ ಜನ್ಮ ದಿನಾಚರಣೆ ನಡೆಯಲಿದೆ. ಈ