ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಮಡಿಕೇರಿ, ಜ.23: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ರಾಜ್ಯ ವಿದ್ಯಾರ್ಥಿ
ವಿದ್ಯುತ್ ಅಪಘಾತ ತಡೆಗಟ್ಟಲು ಸಹಕರಿಸಲು ಮನವಿಮಡಿಕೇರಿ, ಜ.23: ಕೊಡಗು ಜಿಲ್ಲೆಯಾದ್ಯಂತ ವಿದ್ಯುತ್ ವಿತರಣೆಗೆ ನಿರ್ಮಿಸಿರುವ ಮಾರ್ಗಗಳ ಬಹುಭಾಗ ತೋಟಗಳಲ್ಲಿಯ ಮರಗಿಡಗಳ ಮಧ್ಯದಲ್ಲಿ ಹಾದು ಹೋಗಿರುತ್ತದೆ. ತೋಟಗಳಲ್ಲಿ ಒಳ್ಳೆ ಮೆಣಸು ಕೀಳಲು ಮತ್ತು ಮರದ
ಮರ ತೆರವುಗೊಳಿಸುವ ಸಂಬಂಧ ಸಾರ್ವಜನಿಕ ಸಭೆಮಡಿಕೇರಿ, ಜ. 23: ಸೋಮವಾರಪೇಟೆ ತಾಲೂಕು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಸರ್ವೆ.ನಂ 1/1ರ ನವಗ್ರಾಮ ನಿರ್ಮಾಣಕ್ಕೆ ಉದ್ದೇಶಿಸಿರುವ ಜಾಗದಲ್ಲಿರುವ ಮರಗಳನ್ನು ತೆರವುಗೊಳಿಸುವ ಬಗ್ಗೆ
ಸಾಮೂಹಿಕ ವಿವಾಹನಾಪೋಕ್ಲು, ಜ. 23: ಎಮ್ಮೆಮಾಡು ಗ್ರಾಮದ ಕೂರುಳಿಯ ಇಆನತ್ತುದ್ದೀನ್ ಸ್ವಲಾತ್ ಸಮಿತಿ ವತಿಯಿಂದ 10ನೇ ವಾರ್ಷಿಕ ಮಹಾ ಸಮ್ಮೇಳನ ನಡೆಯಿತು. ಸಮ್ಮೇಳನದಲ್ಲಿ ಸೊಲಾತ್ ಮಜ್ಲೀಸ್ ಹಾಗೂ ಸಾಮೂಹಿಕ
ಹಿಂದುಳಿದ ವರ್ಗಗಳ ಇಲಾಖೆಯಿಂದ ವಿವಿಧ ಯೋಜನೆಗಳುಮಡಿಕೇರಿ, ಜ. 23: ಒಬಿಸಿ ಅಥವಾ ಇತರ ಹಿಂದುಳಿದ ವರ್ಗ ಎನ್ನುವುದು ಭಾರತ ಸರ್ಕಾರವು ಶೈಕ್ಷಣಿಕ ಅಥವಾ ಸಾಮಾಜಿಕವಾಗಿ ಹಿಂದುಳಿದ ಜಾತಿಗಳನ್ನು ವರ್ಗೀಕರಿಸಲು ಬಳಸುವ ಸಾಮೂಹಿಕ ಪದವಾಗಿದೆ.