ರೂಪೇಶ್ ವಿಚಾರಣೆ ಮಡಿಕೇರಿ, ಜು. 23: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದಡಿ ಬಂಧಿತನಾಗಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ವಿಚಾರಣೆಯನ್ನು ಆ. 9ಕ್ಕೆ ಹಾರಂಗಿ ಜಲಾಶಯದ ನೀರಿನ ಮಟ್ಟಮಡಿಕೇರಿ, ಜು. 23: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.04 ಅಡಿಗಳು, ಕಳೆದ ವರ್ಷ ಇದೇ ದಿನ 2856.64 ಅಡಿ. ನರಿಯಂದಡ ವಿದ್ಯಾಸಂಸ್ಥೆ ಅಧ್ಯಕ್ಷರಾಗಿ ಪೂಣಚ್ಚ ಮಡಿಕೇರಿ, ಜು. 23 : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚೇನಂಡ ಈ.ಗಿರೀಶ್ ಪೂಣಚ್ಚ, ಉಪಾಧ್ಯಕ್ಷರಾಗಿ ಚೈಯಂಡ ಪೆಮ್ಮಯ್ಯ ಹಾಗೂ ಸಂಚಾಲಕರಾಗಿ ಭಾಗಮಂಡಲಕ್ಕೆ ಪೇಜಾವರ ಶ್ರೀ ಭೇಟಿಭಾಗಮಂಡಲ, ಜು. 23: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರು ಇಂದು ಇಲ್ಲಿನ ಭಗಂಡೇಶ್ವರ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆಸಿದ್ದಾಪುರ, ಜು. 23: ಇಂಜಿಲಗೆರೆ ಹಾಗೂ ಗುಹ್ಯ ಗ್ರಾಮದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡುಗಳನ್ನು,ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಂಗಳ ವಾರದಂದು ಅರಣ್ಯಕ್ಕೆ ಅಟ್ಟಿಸಿದ್ದರು. ಆದರೆ
ರೂಪೇಶ್ ವಿಚಾರಣೆ ಮಡಿಕೇರಿ, ಜು. 23: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿರುವ ಆರೋಪದಡಿ ಬಂಧಿತನಾಗಿರುವ ಶಂಕಿತ ನಕ್ಸಲ್ ಮುಖಂಡ ರೂಪೇಶ್‍ನನ್ನು ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ವಿಚಾರಣೆಯನ್ನು ಆ. 9ಕ್ಕೆ
ಹಾರಂಗಿ ಜಲಾಶಯದ ನೀರಿನ ಮಟ್ಟಮಡಿಕೇರಿ, ಜು. 23: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2830.04 ಅಡಿಗಳು, ಕಳೆದ ವರ್ಷ ಇದೇ ದಿನ 2856.64 ಅಡಿ.
ನರಿಯಂದಡ ವಿದ್ಯಾಸಂಸ್ಥೆ ಅಧ್ಯಕ್ಷರಾಗಿ ಪೂಣಚ್ಚ ಮಡಿಕೇರಿ, ಜು. 23 : ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ವಿದ್ಯಾಸಂಸ್ಥೆಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಚೇನಂಡ ಈ.ಗಿರೀಶ್ ಪೂಣಚ್ಚ, ಉಪಾಧ್ಯಕ್ಷರಾಗಿ ಚೈಯಂಡ ಪೆಮ್ಮಯ್ಯ ಹಾಗೂ ಸಂಚಾಲಕರಾಗಿ
ಭಾಗಮಂಡಲಕ್ಕೆ ಪೇಜಾವರ ಶ್ರೀ ಭೇಟಿಭಾಗಮಂಡಲ, ಜು. 23: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ್ವರ ತೀರ್ಥ ಶ್ರೀಪಾದರು ಇಂದು ಇಲ್ಲಿನ ಭಗಂಡೇಶ್ವರ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆಸಿದ್ದಾಪುರ, ಜು. 23: ಇಂಜಿಲಗೆರೆ ಹಾಗೂ ಗುಹ್ಯ ಗ್ರಾಮದ ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡುಗಳನ್ನು,ಅರಣ್ಯ ಇಲಾಖೆಯ ಸಿಬ್ಬಂದಿಗಳು ಮಂಗಳ ವಾರದಂದು ಅರಣ್ಯಕ್ಕೆ ಅಟ್ಟಿಸಿದ್ದರು. ಆದರೆ