ಟೆಕ್ವಾಂಡೋದಲ್ಲಿ ಮಕ್ಕಳ ಸಾಧನೆಮಡಿಕೇರಿ, ಜ. 19: ಕರ್ನಾಟಕ ಟೆಕ್ವಾಂಡೊ ಸಂಸ್ಥೆ ಹಾಗೂ ಪ್ರಿನ್ಸ್ ಟೆಕ್ವಾಂಡೊ ಅಕಾಡೆಮಿ ಇದರ ಸಹಯೋಗದಲ್ಲಿ ಬೆಂಗಳೂರಿನ ವಿಜ್ಞಾನ ನಗರದಲ್ಲಿ ನಡೆದ ರಾಜ್ಯಮಟ್ಟದ ಮುಕ್ತ ಸಬ್ ಜೂನಿಯರ್,
ಗ್ರಾಹಕರ ಹಕ್ಕು ಅರಿತುಕೊಳ್ಳಲು ಸಲಹೆಮಡಿಕೇರಿ, ಜ. 19: ಗ್ರಾಹಕರು ತಮಗಿರುವ ಕಾನೂನುಗಳ ಬಗ್ಗೆ ಅರಿವಿಲ್ಲದೆ ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿದ್ದು, ವಿದ್ಯಾರ್ಥಿ ದಿಸೆಯಲ್ಲಿಯೇ ಈ ಬಗ್ಗೆ ಅರಿತುಕೊಳ್ಳಬೇಕು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ
ಯುವಕ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಜ. 19: ನಾಕೂರು ಶಿರಂಗಾಲ ಕಾನ್‍ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‍ನ ನೂತನ ಅಧ್ಯಕ್ಷರಾಗಿ ಎಂ.ಎಂ. ಶಂಕರ ನಾರಾಯಣ, ಪ್ರಧಾನ ಕಾರ್ಯದರ್ಶಿಯಾಗಿ ಎಂ.ಕೆ. ಕುಂಞಕೃಷ್ಣ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕಿಟ್ಟಣ್ಣ
ಶ್ರೀರಾಮಕೃಷ್ಣ ಶಾರದಾಶ್ರಮದಲ್ಲಿ ವಿವೇಕಾನಂದ ಜಯಂತಿ ಆಚರಣೆ ಗೋಣಿಕೊಪ್ಪಲು, ಜ. 19: ಸ್ವಾಮಿ ವಿವೇಕಾನಂದರ 158ನೇ ಜನ್ಮದಿನೋತ್ಸವದ ಅಂಗವಾಗಿ ಪೊನ್ನಂಪೇಟೆಯ ಶ್ರೀರಾಮಕೃಷ್ಣ ಶಾರದಾಶ್ರಮದಲ್ಲಿ ಆಶ್ರಮದ ಅಧ್ಯಕ್ಷ ಸ್ವಾಮಿ ಬೋಧಸ್ವರೂಪನಂದ ಇವರ ಅಧ್ಯಕ್ಷತೆಯಲ್ಲಿ ಭಜನೆ,
ಸಾರ್ವಜನಿಕ ಸಭೆಮಡಿಕೇರಿ, ಜ. 19: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಸರ್ವೆ.ನಂ 1/1ರ ನವಗ್ರಾಮ ನಿರ್ಮಾಣಕ್ಕೆ ಉದ್ದೇಶಿಸಿರುವ ಜಾಗದ ಮರಗಳನ್ನು ತೆರವುಗೊಳಿಸುವ ಬಗ್ಗೆ ಪ್ರಸ್ತಾವನೆ ಬಂದಿದ್ದು,