ಜಿಲ್ಲಾಧಿಕಾರಿ ಬಂಗಲೆಯಲ್ಲಿ ಉರುಳಿದ ಮರಮಡಿಕೇರಿ, ಜು. 10: ಇಲ್ಲಿನ ಹಳೇ ಸಿದ್ದಾಪುರ ರಸ್ತೆಯಲ್ಲಿರುವ ಕೊಡಗು ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಬೃಹತ್ ಸಿಲ್ವರ್ ಮರವೊಂದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬ - ತಂತಿwhatsapp suddiಮಡಿಕೇರಿ ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗುತ್ತಿದೆ. ಇದರ ಬಗ್ಗೆ ನಗರಸಭಾ ಗಮನಕ್ಕೆ ತಂದರೂ ಯಾವದೇ ಕ್ರಮ ತೆಗೆದುಕೊಂಡಿಲ್ಲ. ಈ ದನಗಳು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದು ವಾಹನ ಪತ್ರಿಕಾ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭಗೋಣಿಕೊಪ್ಪ ವರದಿ, ಜು. 10: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ಜಿಲ್ಲಾ ಪ್ರಶಸ್ತಿ ವಿಜೇತ ದಕ್ಷಿಣ ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಮೋಡ ಬಿತ್ತನೆ ಸಂಶಯಮಡಿಕೇರಿ, ಜು. 10: ಪ್ರಸಕ್ತ ಜಿಲ್ಲೆಯಲ್ಲಿ ದಕ್ಷಿಣ ಕೊಡಗಿನ ಬ್ರಹ್ಮಗಿರಿ ತಪ್ಪಲು ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಮಾತ್ರ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಬಗ್ಗೆ ಇದು ಮೋಡಬಿತ್ತನೆಯಿಂದ ಆಗುತ್ತಿರುವ ಕಾಡಿಗೆ ಅಟ್ಟಲ್ಪಟ್ಟ ಕಾಡಾನೆಗಳ ಹಿಂಡುಸಿದ್ದಾಪುರ, ಜು. 10: ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖಾ ಸಿಬ್ಬಂದಿ ಅರಣ್ಯಕ್ಕೆ ಅಟ್ಟಿಸಿದರು. ವೀರಾಜಪೇಟೆ ವಲಯದ ವ್ಯಾಪ್ತಿಗೆ ಒಳಪಡುವ ಕಾವಾಡಿ ಹಾಗೂ
ಜಿಲ್ಲಾಧಿಕಾರಿ ಬಂಗಲೆಯಲ್ಲಿ ಉರುಳಿದ ಮರಮಡಿಕೇರಿ, ಜು. 10: ಇಲ್ಲಿನ ಹಳೇ ಸಿದ್ದಾಪುರ ರಸ್ತೆಯಲ್ಲಿರುವ ಕೊಡಗು ಜಿಲ್ಲಾಧಿಕಾರಿಗಳ ನಿವಾಸದ ಆವರಣದಲ್ಲಿದ್ದ ಬೃಹತ್ ಸಿಲ್ವರ್ ಮರವೊಂದು ಉರುಳಿ ಬಿದ್ದಿದ್ದು, ವಿದ್ಯುತ್ ಕಂಬ - ತಂತಿ
whatsapp suddiಮಡಿಕೇರಿ ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗುತ್ತಿದೆ. ಇದರ ಬಗ್ಗೆ ನಗರಸಭಾ ಗಮನಕ್ಕೆ ತಂದರೂ ಯಾವದೇ ಕ್ರಮ ತೆಗೆದುಕೊಂಡಿಲ್ಲ. ಈ ದನಗಳು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಓಡಾಡುತ್ತಿದ್ದು ವಾಹನ
ಪತ್ರಿಕಾ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭಗೋಣಿಕೊಪ್ಪ ವರದಿ, ಜು. 10: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಪ್ರಯುಕ್ತ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ತು ಜಿಲ್ಲಾ ಪ್ರಶಸ್ತಿ ವಿಜೇತ
ದಕ್ಷಿಣ ಕೊಡಗಿನ ಘಟ್ಟ ಪ್ರದೇಶಗಳಲ್ಲಿ ಮೋಡ ಬಿತ್ತನೆ ಸಂಶಯಮಡಿಕೇರಿ, ಜು. 10: ಪ್ರಸಕ್ತ ಜಿಲ್ಲೆಯಲ್ಲಿ ದಕ್ಷಿಣ ಕೊಡಗಿನ ಬ್ರಹ್ಮಗಿರಿ ತಪ್ಪಲು ಸೇರಿದಂತೆ ಘಟ್ಟ ಪ್ರದೇಶಗಳಲ್ಲಿ ಮಾತ್ರ ನಿರಂತರವಾಗಿ ಹೆಚ್ಚು ಮಳೆಯಾಗುತ್ತಿರುವ ಬಗ್ಗೆ ಇದು ಮೋಡಬಿತ್ತನೆಯಿಂದ ಆಗುತ್ತಿರುವ
ಕಾಡಿಗೆ ಅಟ್ಟಲ್ಪಟ್ಟ ಕಾಡಾನೆಗಳ ಹಿಂಡುಸಿದ್ದಾಪುರ, ಜು. 10: ಕಾಫಿ ತೋಟಗಳಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಅರಣ್ಯ ಇಲಾಖಾ ಸಿಬ್ಬಂದಿ ಅರಣ್ಯಕ್ಕೆ ಅಟ್ಟಿಸಿದರು. ವೀರಾಜಪೇಟೆ ವಲಯದ ವ್ಯಾಪ್ತಿಗೆ ಒಳಪಡುವ ಕಾವಾಡಿ ಹಾಗೂ