ಕಾವೇರಿ ಕಾಲೇಜಿನಲ್ಲಿ ಗ್ರಾಮೀಣ ಕ್ರೀಡಾಕೂಟವೀರಾಜಪೇಟೆ, ಮಾ. 1: ಕಾವೇರಿ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆತಿಥ್ಯದಲ್ಲಿ ಕೊಡಗು ವಲಯ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸ ಲಾಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಕಾರ್ಮಿಕರು ರಾಷ್ಟ್ರದ ಶಿಲ್ಪಿಗಳು: ಅಪ್ಪಚ್ಚು ರಂಜನ್ಮಡಿಕೇರಿ, ಮಾ.1 : ಕಾರ್ಮಿಕರು ರಾಷ್ಟ್ರದ ಶಿಲ್ಪಿಗಳು, ಶಿಲ್ಪಿಗಳಿಲ್ಲದೇ ಯಾವುದೇ ವಿಗ್ರಹಗಳು ರೂಪಗೊಳ್ಳುವದಿಲ್ಲ. ಹಾಗೆಯೇ ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು ವಾಹನ ಸಹಿತ ಮರ ವಶಮಡಿಕೇರಿ, ಮಾ. 1: ಮೂರ್ನಾಡು ಬಳಿ ಬಿಳಿಗೇರಿ - ಕುಂಬಳದಾಳು ರಸ್ತೆಯಲ್ಲಿ ವಾಹನವೊಂದರಲ್ಲಿ (ಕೆ.ಎ. 12 7726) ಅಕ್ರಮವಾಗಿ ನಂದಿ ಮರದ ನಾಟಾಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಮತದಾರರ ನೋಂದಣಿ ಜಾಗೃತಿ ಅಭಿಯಾನ ಮಡಿಕೇರಿ, ಮಾ. 1: ಲೋಕಸಭಾ ಚುನಾವಣೆಗೆ ಸದ್ಯದಲ್ಲಿಯೇ ದಿನಾಂಕ ಪ್ರಕಟವಾಗಲಿದ್ದು, ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಭಾಗವಹಿಸುವದರಿಂದ ಉತ್ತಮ ಹಾಗೂ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಮತದಾರರು ಮುಖ್ಯಮಂತ್ರಿಗಳಿಗೆ ಸನ್ಮಾನಕುಶಾಲನಗರ, ಮಾ. 1: ಕುಶಾಲನಗರ ಕೇಂದ್ರವಾಗಿಸಿಕೊಂಡು ಕಾವೇರಿ ತಾಲೂಕು ಘೋಷಣೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾವೇರಿ ತಾಲೂಕು ಹೋರಾಟ ಸಮಿತಿಯ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಬಸವನಹಳ್ಳಿಯಲ್ಲಿ
ಕಾವೇರಿ ಕಾಲೇಜಿನಲ್ಲಿ ಗ್ರಾಮೀಣ ಕ್ರೀಡಾಕೂಟವೀರಾಜಪೇಟೆ, ಮಾ. 1: ಕಾವೇರಿ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆತಿಥ್ಯದಲ್ಲಿ ಕೊಡಗು ವಲಯ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸ ಲಾಯಿತು. ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ
ಕಾರ್ಮಿಕರು ರಾಷ್ಟ್ರದ ಶಿಲ್ಪಿಗಳು: ಅಪ್ಪಚ್ಚು ರಂಜನ್ಮಡಿಕೇರಿ, ಮಾ.1 : ಕಾರ್ಮಿಕರು ರಾಷ್ಟ್ರದ ಶಿಲ್ಪಿಗಳು, ಶಿಲ್ಪಿಗಳಿಲ್ಲದೇ ಯಾವುದೇ ವಿಗ್ರಹಗಳು ರೂಪಗೊಳ್ಳುವದಿಲ್ಲ. ಹಾಗೆಯೇ ಕಾರ್ಮಿಕರಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ ಎಂದು ಶಾಸಕರಾದ ಅಪ್ಪಚ್ಚು ರಂಜನ್ ಅವರು
ವಾಹನ ಸಹಿತ ಮರ ವಶಮಡಿಕೇರಿ, ಮಾ. 1: ಮೂರ್ನಾಡು ಬಳಿ ಬಿಳಿಗೇರಿ - ಕುಂಬಳದಾಳು ರಸ್ತೆಯಲ್ಲಿ ವಾಹನವೊಂದರಲ್ಲಿ (ಕೆ.ಎ. 12 7726) ಅಕ್ರಮವಾಗಿ ನಂದಿ ಮರದ ನಾಟಾಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ
ಮತದಾರರ ನೋಂದಣಿ ಜಾಗೃತಿ ಅಭಿಯಾನ ಮಡಿಕೇರಿ, ಮಾ. 1: ಲೋಕಸಭಾ ಚುನಾವಣೆಗೆ ಸದ್ಯದಲ್ಲಿಯೇ ದಿನಾಂಕ ಪ್ರಕಟವಾಗಲಿದ್ದು, ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಭಾಗವಹಿಸುವದರಿಂದ ಉತ್ತಮ ಹಾಗೂ ಬಲಿಷ್ಠ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಮತದಾರರು
ಮುಖ್ಯಮಂತ್ರಿಗಳಿಗೆ ಸನ್ಮಾನಕುಶಾಲನಗರ, ಮಾ. 1: ಕುಶಾಲನಗರ ಕೇಂದ್ರವಾಗಿಸಿಕೊಂಡು ಕಾವೇರಿ ತಾಲೂಕು ಘೋಷಣೆ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕಾವೇರಿ ತಾಲೂಕು ಹೋರಾಟ ಸಮಿತಿಯ ಪ್ರಮುಖರು ಸನ್ಮಾನಿಸಿ ಗೌರವಿಸಿದರು. ಬಸವನಹಳ್ಳಿಯಲ್ಲಿ