ಜುಲೈ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡ ಮನೆಗಳ ಹಸ್ತಾಂತರಮಡಿಕೇರಿ, ಜೂ. 29: ಕೊಡಗಿನ ನಿರಾಶ್ರಿತರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳ ಪೈಕಿ ಬಹುಪಾಲು ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ನಿರಾಶ್ರಿತರಿಗೆ ಜುಲೈ ಅಂತ್ಯದೊಳಗೆ ಹಸ್ತಾಂತರಿಸಲಾಗುವದುಮರ ಕಳವು: ಐವರು ಆರೋಪಿಗಳ ಬಂಧನಮಡಿಕೇರಿ, ಜೂ. 29: ಅಕ್ರಮವಾಗಿ ಮರಗಳನ್ನು ಕಳವು ಮಾಡಿ ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಅಪರಾಧ ಪತ್ತೆದಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬೆಟ್ಟಗೇರಿ ಗ್ರಾಮದಲ್ಲಿ ತೋಟವೊಂದರಿಂದ ಹಲಸುಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟಕ್ಕೆ ‘ಬ್ರೇಕ್’ಮಡಿಕೇರಿ, ಜೂ. 29 : ಖಾಸಗಿ ವಾಹನಗಳು ಸೇರಿದಂತೆ ಬಾಡಿಗೆ ಹಾಗೂ ಸರಕು ಸಾಗಣೆ ವಾಹನಗಳಲ್ಲಿ ಜನರು ಹಾಗೂ ಶಾಲಾ ಮಕ್ಕಳನ್ನು ಸಾಗಾಟ ಮಾಡುವ ವಾಹನಗಳಿಗೆ ಪೊಲೀಸ್ 8 ತಿಂಗಳಾದರೂ ಪ.ಪಂ.ನಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರವಿಲ್ಲಸೋಮವಾರಪೇಟೆ, ಜೂ. 29: ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು ಫಲಿತಾಂಶವೂ ಘೋಷಣೆ ಯಾಗಿ 8 ತಿಂಗಳಾಗುತ್ತಾ ಬಂದರೂ ಸಹ ಇಂದಿಗೂ ಆಡಳಿತ ಮಂಡಳಿ ರಚನೆಗೆ ಕಾಲ ಕೂಡಿ ವಿದ್ಯಾಸಂಸ್ಥೆಯಲ್ಲಿ ಸ್ವಾಗತ ದಿನಒಡೆಯನಪುರ, ಜೂ. 29: ಇಲ್ಲಿಗೆ ಸಮೀಪದ ಶನಿವಾರಸಂತೆ ಬಾಪೂಜಿ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಾಗತ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಾಗತ ದಿನ ಸಮಾರಂಭದಲ್ಲಿ
ಜುಲೈ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಂಡ ಮನೆಗಳ ಹಸ್ತಾಂತರಮಡಿಕೇರಿ, ಜೂ. 29: ಕೊಡಗಿನ ನಿರಾಶ್ರಿತರಿಗಾಗಿ ನಿರ್ಮಿಸಲಾಗುತ್ತಿರುವ ಮನೆಗಳ ಪೈಕಿ ಬಹುಪಾಲು ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಿ ನಿರಾಶ್ರಿತರಿಗೆ ಜುಲೈ ಅಂತ್ಯದೊಳಗೆ ಹಸ್ತಾಂತರಿಸಲಾಗುವದು
ಮರ ಕಳವು: ಐವರು ಆರೋಪಿಗಳ ಬಂಧನಮಡಿಕೇರಿ, ಜೂ. 29: ಅಕ್ರಮವಾಗಿ ಮರಗಳನ್ನು ಕಳವು ಮಾಡಿ ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣವನ್ನು ಭೇದಿಸಿರುವ ಜಿಲ್ಲಾ ಅಪರಾಧ ಪತ್ತೆದಳ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಬೆಟ್ಟಗೇರಿ ಗ್ರಾಮದಲ್ಲಿ ತೋಟವೊಂದರಿಂದ ಹಲಸು
ಖಾಸಗಿ ವಾಹನಗಳಲ್ಲಿ ಶಾಲಾ ಮಕ್ಕಳ ಸಾಗಾಟಕ್ಕೆ ‘ಬ್ರೇಕ್’ಮಡಿಕೇರಿ, ಜೂ. 29 : ಖಾಸಗಿ ವಾಹನಗಳು ಸೇರಿದಂತೆ ಬಾಡಿಗೆ ಹಾಗೂ ಸರಕು ಸಾಗಣೆ ವಾಹನಗಳಲ್ಲಿ ಜನರು ಹಾಗೂ ಶಾಲಾ ಮಕ್ಕಳನ್ನು ಸಾಗಾಟ ಮಾಡುವ ವಾಹನಗಳಿಗೆ ಪೊಲೀಸ್
8 ತಿಂಗಳಾದರೂ ಪ.ಪಂ.ನಲ್ಲಿ ಚುನಾಯಿತ ಪ್ರತಿನಿಧಿಗಳ ಅಧಿಕಾರವಿಲ್ಲಸೋಮವಾರಪೇಟೆ, ಜೂ. 29: ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದು ಫಲಿತಾಂಶವೂ ಘೋಷಣೆ ಯಾಗಿ 8 ತಿಂಗಳಾಗುತ್ತಾ ಬಂದರೂ ಸಹ ಇಂದಿಗೂ ಆಡಳಿತ ಮಂಡಳಿ ರಚನೆಗೆ ಕಾಲ ಕೂಡಿ
ವಿದ್ಯಾಸಂಸ್ಥೆಯಲ್ಲಿ ಸ್ವಾಗತ ದಿನಒಡೆಯನಪುರ, ಜೂ. 29: ಇಲ್ಲಿಗೆ ಸಮೀಪದ ಶನಿವಾರಸಂತೆ ಬಾಪೂಜಿ ಆಂಗ್ಲ ಮಾಧ್ಯಮ ಸಂಯುಕ್ತ ಪ್ರೌಢಶಾಲೆಯಲ್ಲಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ಸ್ವಾಗತ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸ್ವಾಗತ ದಿನ ಸಮಾರಂಭದಲ್ಲಿ