2020ರ ಭವಿಷ್ಯ ಫಲಾಫಲಕರೋಟಿರ ಶಶಿ ಸುಬ್ರಮಣಿ, ವೀರಾಜಪೇಟೆ. ಭಾರತವು ವ್ಯಾವಹಾರಿಕ ಮತ್ತು ಆಡಳಿತ ಉದ್ದೇಶಗಳಿಗೆ ಬಳಸುತ್ತಿರುವ ಗ್ರೆಗೊರಿ ಪಂಚಾಂಗದ ಆಧಾರದಲ್ಲಿ (ಧಾರ್ಮಿಕ ಹಬ್ಬಗಳನ್ನು ನಿರ್ಣಯಿಸುವ ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ
ಜಿಲ್ಲಾ ಮಟ್ಟದ ಕ್ರೀಡಾಕೂಟಮಡಿಕೇರಿ, ಜ. 4: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ಮಡಿಕೇರಿ, ಸೋಮವಾರಪೇಟೆ ಮತ್ತು ವೀರಾಜಪೇಟೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ರಾಜ್ಯ
ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಕರೆಮಡಿಕೇರಿ ಜ. 5: ವಿದ್ಯಾರ್ಥಿಗಳು ತಮ್ಮ ಕಲಿಕೆಯೊಂದಿಗೆ ವೈಜ್ಞಾನಿಕ ಚಿಂತನೆ ಬೆಳೆಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ,
ಸ್ವಚ್ಛತಾ ಸಿಬ್ಬಂದಿಗಳ ಬೇಡಿಕೆ ಈಡೇರಿಕೆಗೆ ಆಗ್ರಹ ಮಡಿಕೇರಿ, ಜ.5 : ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಮತ್ತು ಇನ್ನಿತರ ವಿಭಾಗದ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುವುದ
ಕಾಂಕ್ರೀಟ್ ರಸ್ತೆ ಉದ್ಘಾಟನೆವೀರಾಜಪೇಟೆ, ಜ.5: ವೀರಾಜಪೇಟೆ ನಗರದ ಒಂಬತ್ತನೇ ಬ್ಲಾಕ್ ಸುಭಾಶ್ ನಗರದಲ್ಲಿ ಸುಮಾರು ರೂ. ಎಂಟು ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಕಾಂಕ್ರೀಟ್ ರಸ್ತೆಯನ್ನು ಶುಕ್ರವಾರ ಸ್ಥಳೀಯ ವಾರ್ಡ್,