ಅರ್ಜಿ ಆಹ್ವಾನಮಡಿಕೇರಿ, ಜೂ. 26: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ-ಕೆಪಿಎಸ್‍ಸಿ ಅರ್ಹತಾ ಅಪೂರ್ಣ ಕಾಮಗಾರಿಯಿಂದ ಸಮಸ್ಯೆಸೋಮವಾರಪೇಟೆ, ಜೂ. 26: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಲೋಡರ್ಸ್ ಕಾಲೋನಿಯಲ್ಲಿ ಅಪೂರ್ಣ ಕಾಮಗಾರಿಯೊಂದು ನಿವಾಸಿಗಳಿಗೆ ಸಂಕಷ್ಟ ತಂದೊಡ್ಡಿದೆ. ಕಾಲೋನಿಗೆ ಕುಡಿಯುವ ನೀರಿನ ಸಂಪರ್ಕಕ್ಕಾಗಿ ನೂತನ ಪೈಪ್‍ಲೈನ್ ಅಳವಡಿಸಲಾಗಿದ್ದು, ಕಾಮಗಾರಿಯನ್ನು ಸಮಾಜಮುಖಿ ಕೆಲಸಶನಿವಾರಸಂತೆ, ಜೂ. 26: ಕನ್ನಡ ನಾಡು-ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಹೊಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ ಹೆಲ್ಮೆಟ್ ಬಳಸಿ ಜೀವ ಉಳಿಸಿ...ವೀರಾಜಪೇಟೆ, ಜೂ. 26: ವಾಹನ ಸವಾರರು ಕೇವಲ ನಿಯಮಕ್ಕಾಗಿ ಮಾತ್ರ ಹೆಲ್ಮೆಟ್, ಸುರಕ್ಷತೆಗಾಗಿ ಅಲ್ಲ ಎಂದು ಭಾವಿಸಿ ಅರೆಬರೆ ಹೆಲ್ಮೇಟ್ ಧರಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ, ಮನೆ ನಿರ್ಮಾಣಕ್ಕೆ ಭೂಮಿಪೂಜೆಸೋಮವಾರಪೇಟೆ, ಜೂ. 26: ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆಯನ್ನು ಕಳೆದುಕೊಂಡ ಬಜೆಗುಂಡಿಯ ನಿವಾಸಿ ರವಿ ಅವರಿಗೆ ಸೋಮವಾರಪೇಟೆ ಮತ್ತು ಶನಿವಾರಸಂತೆ ರೋಟರಿ ಸಂಸ್ಥೆ ವತಿಯಿಂದ
ಅರ್ಜಿ ಆಹ್ವಾನಮಡಿಕೇರಿ, ಜೂ. 26: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2019-20 ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಅಭ್ಯರ್ಥಿಗಳಿಗೆ ಯುಪಿಎಸ್‍ಸಿ-ಕೆಪಿಎಸ್‍ಸಿ ಅರ್ಹತಾ
ಅಪೂರ್ಣ ಕಾಮಗಾರಿಯಿಂದ ಸಮಸ್ಯೆಸೋಮವಾರಪೇಟೆ, ಜೂ. 26: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಲೋಡರ್ಸ್ ಕಾಲೋನಿಯಲ್ಲಿ ಅಪೂರ್ಣ ಕಾಮಗಾರಿಯೊಂದು ನಿವಾಸಿಗಳಿಗೆ ಸಂಕಷ್ಟ ತಂದೊಡ್ಡಿದೆ. ಕಾಲೋನಿಗೆ ಕುಡಿಯುವ ನೀರಿನ ಸಂಪರ್ಕಕ್ಕಾಗಿ ನೂತನ ಪೈಪ್‍ಲೈನ್ ಅಳವಡಿಸಲಾಗಿದ್ದು, ಕಾಮಗಾರಿಯನ್ನು
ಸಮಾಜಮುಖಿ ಕೆಲಸಶನಿವಾರಸಂತೆ, ಜೂ. 26: ಕನ್ನಡ ನಾಡು-ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಹೊಂದಿರುವ ಕರ್ನಾಟಕ ರಕ್ಷಣಾ ವೇದಿಕೆ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಸರೋಜಮ್ಮ
ಹೆಲ್ಮೆಟ್ ಬಳಸಿ ಜೀವ ಉಳಿಸಿ...ವೀರಾಜಪೇಟೆ, ಜೂ. 26: ವಾಹನ ಸವಾರರು ಕೇವಲ ನಿಯಮಕ್ಕಾಗಿ ಮಾತ್ರ ಹೆಲ್ಮೆಟ್, ಸುರಕ್ಷತೆಗಾಗಿ ಅಲ್ಲ ಎಂದು ಭಾವಿಸಿ ಅರೆಬರೆ ಹೆಲ್ಮೇಟ್ ಧರಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ,
ಮನೆ ನಿರ್ಮಾಣಕ್ಕೆ ಭೂಮಿಪೂಜೆಸೋಮವಾರಪೇಟೆ, ಜೂ. 26: ಕಳೆದ ವರ್ಷ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಮನೆಯನ್ನು ಕಳೆದುಕೊಂಡ ಬಜೆಗುಂಡಿಯ ನಿವಾಸಿ ರವಿ ಅವರಿಗೆ ಸೋಮವಾರಪೇಟೆ ಮತ್ತು ಶನಿವಾರಸಂತೆ ರೋಟರಿ ಸಂಸ್ಥೆ ವತಿಯಿಂದ