ಇಂದು ವಾರ್ಷಿಕೋತ್ಸವಮೂರ್ನಾಡು, ಜ. 3: ಮೂರ್ನಾಡು ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ತಾ. 4 ರಂದು (ಇಂದು) ನಡೆಯಲಿದೆ. ಬಾಚೆಟ್ಟಿರ ಕಮಲು ಮುದ್ದಯ್ಯ ಬಯಲು ರಂಗಮಂದಿರದಲ್ಲಿ ಪೂರ್ವಾಹ್ನ 10 ಗಂಟೆಗೆ
ಬೀಟೆಮರ ಸಾಗಾಟ: ಆರೋಪಿ ಬಂಧನಸಿದ್ದಾಪುರ, ಜ. 3: ಸಿದ್ದಾಪುರದಿಂದ ಕುಶಾಲನಗರ ಮಾರ್ಗವಾಗಿ ಗೂಡ್ಸ್ ಜೀಪಿನಲ್ಲಿ ಅಕ್ರಮವಾಗಿ ಬೀಟೆ ನಾಟಾಗಳನ್ನು ಸಾಗಿಸುತ್ತಿರುವ ಸಂದರ್ಭದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಯೋರ್ವನನ್ನು ಬಂಧಿಸುವಲ್ಲಿ ಮೀನುಕೊಲ್ಲಿ ವಿಭಾಗದ
ಮಡಿಕೇರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟಮಡಿಕೇರಿ ಜ.3 : ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ತಾ.10 ಮತ್ತು 11 ರಂದು ನಗರದ ಜ.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ
ಸೆಂಟ್ ಥಾಮಸ್ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮಗೋಣಿಕೊಪ್ಪ, ಜ. 3: ಗೋಣಿಕೊಪ್ಪಲುವಿನ ಸೆಂಟ್ ಥಾಮಸ್ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಳ್ತಂಗಡಿಯ ರೆ.ಫಾ. ಲಾರೆನ್ಸ್ ಮುಕ್ವಿ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು. ಮುಖ್ಯ
ಪೌರತ್ವ ಕಾಯ್ದೆ ವಿರೋಧಿಸಿ ಸಿದ್ದಾಪುರದಲ್ಲಿ ಪ್ರತಿಭಟನಾ ಸಭೆಸಿದ್ದಾಪುರ, ಜ.3: ಕೇಂದ್ರ ಸರ್ಕಾರವು ಜಾರಿಗೆ ತರುತ್ತಿರುವ ಪೌರತ್ವ ಕಾಯ್ದೆ ವಿರುದ್ಧ ಸಿದ್ದಾಪುರದಲ್ಲಿ ಸಭೆ ನಡೆಸಲಾಯಿತು. ಜಿಲ್ಲೆಯ ವಿವಿಧೆಡೆಗಳಿಂದ ಸಾವಿರಾರು ಮಂದಿ ಆಗಮಿಸಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದೇ