ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣಕುಶಾಲನಗರ, ಜ. 2: ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯೋನ್ಮುಖರಾಗಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ಹೇಳಿದರು. ಕುಶಾಲನಗರದ
ನಿಯಮ ಪಾಲಿಸದ ಬಡಾವಣೆಗೆ ಅನುದಾನ ನೀಡದಂತೆ ಆಗ್ರಹಕುಶಾಲನಗರ, ಜ. 2: ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ದಿಷ್ಟ ಮಾನದಂಡ ಪಾಲಿಸದೆ ನಿರ್ಮಾಣಗೊಂಡಿರುವ ಖಾಸಗಿ ಬಡಾವಣೆಗಳಿಗೆ ಪಂಚಾಯಿತಿ ಅನುದಾನದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬಾರದು ಎಂದು
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಲು ಆಗ್ರಹಿಸಿ ಮನವಿಸೋಮವಾರಪೇಟೆ, ಜ. 2: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ತಾಲೂಕು
ಕಚೇರಿ ಸ್ಥಳಾಂತರಮಡಿಕೇರಿ, ಜ. 2: ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ (ಸರ್ವೆಕಚೇರಿ)ಯನ್ನು ಕೋಟೆ ಆವರಣದಿಂದ ಪಂದ್ಯಂಡ ಬೆಳ್ಯಪ್ಪ ಪೆನ್ಷನ್ ಲೇನ್ ರಸ್ತೆಯ (ಕೆ.ಇ.ಬಿ ಹಿಂಭಾಗ) ಕೊಡಗು ಜಿಲ್ಲಾ ಸಹಾಕರ
‘ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಗೊಂದಲವಿಲ್ಲ’ವೀರಾಜಪೇಟೆ, ಜ. 2: ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಯಲ್ಲಿ ಯಾವುದೇ ಗೊಂದಲ, ಅಸಮಾಧಾನ ಇಲ್ಲ. ಜಿಲ್ಲಾ ಸಮಿತಿಗೆ ಆಯ್ಕೆ ಮಾಡಿರುವ ಬಗ್ಗೆ ಕೆಲವರು ದೂರು ನೀಡಿದ್ದಾರೆ.