ಬುಡಕಟ್ಟು ಕುಟುಂಬಗಳಿಂದ ಪ್ರತಿಭಟನೆಗೋಣಿಕೊಪ್ಪ ವರದಿ, ಮಾ. 21: ಅರುವತೋಕ್ಲು ಗ್ರಾಮದ ಲೈನ್ ಮನೆಗಳಲ್ಲಿ ತಾತ್ಕಾಲಿಕವಾಗಿ ವಾಸವಿರುವ ಬುಡಕಟ್ಟು ಕುಟುಂಬ ಗಳಿಗೆ ಪುನರ್ವಸತಿ ಕಲ್ಪಿಸುವಲ್ಲಿ ಹಿಂದೇಟು ಹಾಕಲಾಗುತ್ತಿದೆ ಎಂದು ಆರೋಪಿಸಿ ಲೈನ್ಸ್ವಸಹಾಯ ಸಂಘಕ್ಕೆ ಲಾಭಾಂಶ ವಿತರಣೆಆಲೂರು-ಸಿದ್ದಾಪುರ, ಮಾ. 21: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಗೆ ಬಂದ ಲಾಭಂಶವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯದ ಮೇಲ್ವೀಚಾರಕ ರಮೇಶ್ ಅಭಿಪ್ರಾಯಪಟ್ಟರು. ಗೋಣಿಮರೂರುವಿವಿಧ ಕಾಮಗಾರಿಗಳಿಗೆ ಚಾಲನೆಮಡಿಕೇರಿ, ಮಾ. 21: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಿದರು. ಹಾಕತ್ತೂರು ಭಗವತಿ ದೇವಾಸ್ಥಾನಉಚಿತ ಸಾಮಗ್ರಿ ವಿತರಣೆಕುಶಾಲನಗರ, ಮಾ. 21: ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮಹಿಳಾ ಸಿಬ್ಬಂದಿಗಳಿಗೆ ಉದ್ಯಮಿ ಉಮಾಶಂಕರ್ ದಿನಸಿ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿದರು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ‘ಪೊಲೀಸರ ಕರ್ತವ್ಯದಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ’ಶನಿವಾರಸಂತೆ, ಮಾ. 21: ಪೊಲೀಸರ ಕರ್ತವ್ಯದಲ್ಲಿ ಸಾರ್ವಜನಿಕರ ಸಹಕಾರ ಪ್ರಮುಖವಾಗಿದ್ದು, ಜನಸಾಮಾನ್ಯರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ನೂತನ ಪಿಎಸ್‍ಐ ಎನ್. ಆನಂದ್ ಅಭಿಪ್ರಾಯಪಟ್ಟರು. ಪಟ್ಟಣದ ಪೊಲೀಸ್ ಠಾಣೆಗೆ ಟಿ.
ಬುಡಕಟ್ಟು ಕುಟುಂಬಗಳಿಂದ ಪ್ರತಿಭಟನೆಗೋಣಿಕೊಪ್ಪ ವರದಿ, ಮಾ. 21: ಅರುವತೋಕ್ಲು ಗ್ರಾಮದ ಲೈನ್ ಮನೆಗಳಲ್ಲಿ ತಾತ್ಕಾಲಿಕವಾಗಿ ವಾಸವಿರುವ ಬುಡಕಟ್ಟು ಕುಟುಂಬ ಗಳಿಗೆ ಪುನರ್ವಸತಿ ಕಲ್ಪಿಸುವಲ್ಲಿ ಹಿಂದೇಟು ಹಾಕಲಾಗುತ್ತಿದೆ ಎಂದು ಆರೋಪಿಸಿ ಲೈನ್
ಸ್ವಸಹಾಯ ಸಂಘಕ್ಕೆ ಲಾಭಾಂಶ ವಿತರಣೆಆಲೂರು-ಸಿದ್ದಾಪುರ, ಮಾ. 21: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಗೆ ಬಂದ ಲಾಭಂಶವನ್ನು ಉತ್ತಮ ಕಾರ್ಯಗಳಿಗೆ ವಿನಿಯೋಗಿಸಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯದ ಮೇಲ್ವೀಚಾರಕ ರಮೇಶ್ ಅಭಿಪ್ರಾಯಪಟ್ಟರು. ಗೋಣಿಮರೂರು
ವಿವಿಧ ಕಾಮಗಾರಿಗಳಿಗೆ ಚಾಲನೆಮಡಿಕೇರಿ, ಮಾ. 21: ಹಾಕತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆಯನ್ನು ಶಾಸಕ ಕೆ.ಜಿ. ಬೋಪಯ್ಯ ನೆರವೇರಿಸಿದರು. ಹಾಕತ್ತೂರು ಭಗವತಿ ದೇವಾಸ್ಥಾನ
ಉಚಿತ ಸಾಮಗ್ರಿ ವಿತರಣೆಕುಶಾಲನಗರ, ಮಾ. 21: ಸರಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಮಹಿಳಾ ಸಿಬ್ಬಂದಿಗಳಿಗೆ ಉದ್ಯಮಿ ಉಮಾಶಂಕರ್ ದಿನಸಿ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಿದರು. ಪಟ್ಟಣ ಸೇರಿದಂತೆ ಸುತ್ತಮುತ್ತಲ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ
‘ಪೊಲೀಸರ ಕರ್ತವ್ಯದಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ’ಶನಿವಾರಸಂತೆ, ಮಾ. 21: ಪೊಲೀಸರ ಕರ್ತವ್ಯದಲ್ಲಿ ಸಾರ್ವಜನಿಕರ ಸಹಕಾರ ಪ್ರಮುಖವಾಗಿದ್ದು, ಜನಸಾಮಾನ್ಯರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ನೂತನ ಪಿಎಸ್‍ಐ ಎನ್. ಆನಂದ್ ಅಭಿಪ್ರಾಯಪಟ್ಟರು. ಪಟ್ಟಣದ ಪೊಲೀಸ್ ಠಾಣೆಗೆ ಟಿ.