ಮಳೆಗಾಲ ಎದುರಿಸಲು ಜಿಲ್ಲಾಡಳಿತ ಸನ್ನದ್ಧಮಡಿಕೇರಿ, ಮೇ 22: ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಮಳೆಯು ಈ ಬಾರಿ ಐದು ದಿನ ತಡವಾಗಿ ಜೂನ್ 6 ರಂದು ಆಗಮಿಸಲಿದೆ ಎಂದುಮೇಲ್ಸೇತುವೆಯ ಕೆಳಗೆ ಸಮಸ್ಯೆಭಾಗಮಂಗಲ, ಮೇ 22: ವರ್ಷಂಪ್ರತಿ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದ್ದ ತ್ರಿವೇಣಿ ಸಂಗಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಾಣ ಗೊಳ್ಳುತ್ತಿರುವ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದೀಗ ಮಳೆಗಾಲ ಸಮೀಪಿಸುತ್ತಿರುವಂತೆ ಇನ್ನಷ್ಟುಇವು ಕನಸಿನ ಮನೆಗಳಲ್ಲ... ಮನೆಯ ಕನಸುಗಳಷ್ಟೆ !ಮಡಿಕೇರಿ, ಮೇ 22: ಕಳೆದ ವರ್ಷದ ಮಳೆಗಾಲದಲ್ಲಿ ಕೊಡಗಿನ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರಾಕೃತಿಕ ವಿಕೋಪದೊಂದಿಗೆ, ನೂರಾರು ಮಂದಿ ತಮ್ಮ ಮನೆ ಮಠ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದರೂ ಕೊಡವ ಜನಾಂಗವನ್ನು ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರಿಸಲು ಆಗ್ರಹನಾಪೆÇೀಕ್ಲು, ಮೇ 22: ಕೊಡವ ಕುಲಶಾಸ್ತ್ರ ಅಧ್ಯಯನದ ಪ್ರಕಾರ ಕೊಡವ ಜನಾಂಗವನ್ನು ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರಿಸಬೇಕು. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸೂಕ್ತ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿಮಡಿಕೇರಿ, ಮೇ 22: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್, ಜಿ.ಪಂ. ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಂಗಳವಾರ ನಗರದ ಸುಬ್ರಹ್ಮಣ್ಯ ನಗರ ಸೇರಿದಂತೆ
ಮಳೆಗಾಲ ಎದುರಿಸಲು ಜಿಲ್ಲಾಡಳಿತ ಸನ್ನದ್ಧಮಡಿಕೇರಿ, ಮೇ 22: ಸಾಮಾನ್ಯವಾಗಿ ಜೂನ್ 1ರಂದು ಕೇರಳ ಪ್ರವೇಶಿಸುವ ಮುಂಗಾರು ಮಳೆಯು ಈ ಬಾರಿ ಐದು ದಿನ ತಡವಾಗಿ ಜೂನ್ 6 ರಂದು ಆಗಮಿಸಲಿದೆ ಎಂದು
ಮೇಲ್ಸೇತುವೆಯ ಕೆಳಗೆ ಸಮಸ್ಯೆಭಾಗಮಂಗಲ, ಮೇ 22: ವರ್ಷಂಪ್ರತಿ ಮಳೆಗಾಲದಲ್ಲಿ ಮುಳುಗಡೆಯಾಗುತ್ತಿದ್ದ ತ್ರಿವೇಣಿ ಸಂಗಮದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಾಣ ಗೊಳ್ಳುತ್ತಿರುವ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದೀಗ ಮಳೆಗಾಲ ಸಮೀಪಿಸುತ್ತಿರುವಂತೆ ಇನ್ನಷ್ಟು
ಇವು ಕನಸಿನ ಮನೆಗಳಲ್ಲ... ಮನೆಯ ಕನಸುಗಳಷ್ಟೆ !ಮಡಿಕೇರಿ, ಮೇ 22: ಕಳೆದ ವರ್ಷದ ಮಳೆಗಾಲದಲ್ಲಿ ಕೊಡಗಿನ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರಾಕೃತಿಕ ವಿಕೋಪದೊಂದಿಗೆ, ನೂರಾರು ಮಂದಿ ತಮ್ಮ ಮನೆ ಮಠ, ಆಸ್ತಿ ಪಾಸ್ತಿ ಕಳೆದುಕೊಂಡಿದ್ದರೂ
ಕೊಡವ ಜನಾಂಗವನ್ನು ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರಿಸಲು ಆಗ್ರಹನಾಪೆÇೀಕ್ಲು, ಮೇ 22: ಕೊಡವ ಕುಲಶಾಸ್ತ್ರ ಅಧ್ಯಯನದ ಪ್ರಕಾರ ಕೊಡವ ಜನಾಂಗವನ್ನು ಸಂವಿಧಾನದ ಬುಡಕಟ್ಟು ಪಟ್ಟಿಗೆ ಸೇರಿಸಬೇಕು. ಈ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸೂಕ್ತ
ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿಮಡಿಕೇರಿ, ಮೇ 22: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್, ಜಿ.ಪಂ. ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಂಗಳವಾರ ನಗರದ ಸುಬ್ರಹ್ಮಣ್ಯ ನಗರ ಸೇರಿದಂತೆ