ವೀಕ್ಷಣೆಮಡಿಕೇರಿ, ಮೇ 22: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡುಪಾಲದ ವಿವಿಧ ಪ್ರದೇಶಗಳಿಗೆ ಡಿಯುಡಿಸಿ ಎಇಇ ಹಾಗೂ ನೋಡಲ್ ಅಧಿಕಾರಿ ಹೇಮಂತ್ ಕುಮಾರ್, ಪಿಡಿಒ, ಕಂದಾಯ ಇಲಾಖೆ ಪ್ರಾತ್ಯಕ್ಷಿಕೆಮಡಿಕೇರಿ, ಮೇ 22: ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವ ಬಗ್ಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು. ಗಣೇಶ್ ಹೇಳಿಕೆ ಶೋಭೆ ತರುವಂತದ್ದಲ್ಲಕಾಂಗ್ರೆಸ್ ಟೀಕೆ ಮಡಿಕೇರಿ, ಮೇ 21: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಗೆಲ್ಲುತ್ತಾರೆ ಒಂದು ವೇಳೆ ಸೋತರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ ಭಯೋತ್ಪಾದನಾ ವಿರೋಧಿ ದಿನಾಚರಣೆಶನಿವಾರಸಂತೆ, ಮೇ 22: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಎಸ್.ಐ. ಚಿ.ಎಂ. ತಿಮ್ಮಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಎಎಸ್‍ಐಗಳಾದ ಎಚ್.ಎಂ. ಗೋವಿಂದ್, ನಂಜುಂಡೇಗೌಡ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆÀಮಡಿಕೇರಿ, ಮೇ 22: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಉಪಸ್ಥಿತಿಯಲ್ಲಿ ಮಂಗಳವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ
ವೀಕ್ಷಣೆಮಡಿಕೇರಿ, ಮೇ 22: ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೋಡುಪಾಲದ ವಿವಿಧ ಪ್ರದೇಶಗಳಿಗೆ ಡಿಯುಡಿಸಿ ಎಇಇ ಹಾಗೂ ನೋಡಲ್ ಅಧಿಕಾರಿ ಹೇಮಂತ್ ಕುಮಾರ್, ಪಿಡಿಒ, ಕಂದಾಯ ಇಲಾಖೆ
ಪ್ರಾತ್ಯಕ್ಷಿಕೆಮಡಿಕೇರಿ, ಮೇ 22: ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಗತ್ಯ ತಯಾರಿ ಮಾಡಿಕೊಳ್ಳುವ ಬಗ್ಗೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪ್ರಾತ್ಯಕ್ಷಿಕೆ ನಡೆಯಿತು.
ಗಣೇಶ್ ಹೇಳಿಕೆ ಶೋಭೆ ತರುವಂತದ್ದಲ್ಲಕಾಂಗ್ರೆಸ್ ಟೀಕೆ ಮಡಿಕೇರಿ, ಮೇ 21: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೊಡಗು-ಮೈಸೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಗೆಲ್ಲುತ್ತಾರೆ ಒಂದು ವೇಳೆ ಸೋತರೆ ಅದಕ್ಕೆ ಕಾಂಗ್ರೆಸ್ ನೇರ ಹೊಣೆ
ಭಯೋತ್ಪಾದನಾ ವಿರೋಧಿ ದಿನಾಚರಣೆಶನಿವಾರಸಂತೆ, ಮೇ 22: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಲಾಯಿತು. ಎಸ್.ಐ. ಚಿ.ಎಂ. ತಿಮ್ಮಶೆಟ್ಟಿ ಪ್ರಮಾಣ ವಚನ ಬೋಧಿಸಿದರು. ಎಎಸ್‍ಐಗಳಾದ ಎಚ್.ಎಂ. ಗೋವಿಂದ್, ನಂಜುಂಡೇಗೌಡ
‘ಭಯೋತ್ಪಾದನಾ ವಿರೋಧಿ’ ದಿನಾಚರಣೆÀಮಡಿಕೇರಿ, ಮೇ 22: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಉಪಸ್ಥಿತಿಯಲ್ಲಿ ಮಂಗಳವಾರ ‘ಭಯೋತ್ಪಾದನಾ ವಿರೋಧಿ’ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ