ಶ್ರೀಚಾಮುಂಡೇಶ್ವರಿ ಮುತ್ತಪ್ಪ ದೇಗುಲ ಜೀರ್ಣೋದ್ಧಾರಸುಂಟಿಕೊಪ್ಪ, ಡಿ. 25: ಸುಂಟಿಕೊಪ್ಪದ ಹೃದಯ ಭಾಗದಲ್ಲಿ ರುವ ಇತಿಹಾಸ ಪ್ರಸಿದ್ಧವಾದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಮುತ್ತಪ್ಪ ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನೆ ಕಾಮಗಾರಿ
ವಿದ್ಯಾರ್ಥಿಗಳ ‘ಮಕ್ಕಳ ಸಂತೆ’ಶನಿವಾರಸಂತೆ: ಶ್ರೀ ವಿಘ್ನೇಶ್ವರ ವಿದ್ಯಾಸಂಸ್ಥೆಯ ಗೋಲ್ಡನ್ ಸ್ಕೂಲ್ ವಿದ್ಯಾರ್ಥಿಗಳಿಂದ ಮಕ್ಕಳ ಸಂತೆ ಹಾಗೂ ವಸ್ತು ಪ್ರದರ್ಶನ ನಡೆಯಿತು. ವಿದ್ಯಾರ್ಥಿಗಳು ಮನೆಯ ಹಿತ್ತಲಲ್ಲಿ ಬೆಳೆದ ವಿವಿಧ ಬಗೆಯ ತರಕಾರಿ, ಸೊಪ್ಪು,
ಮಂಡಲಪೂಜಾ ಮಹೋತ್ಸವಮಡಿಕೇರಿ, ಡಿ. 25: 7ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಬಾಣೆ ಸಮೀಪದ ಊರುಗುಪ್ಪೆ ಪೈಸಾರಿಯ ಶ್ರೀ ಅಯ್ಯಪ್ಪ ದೇವಾಲಯದಲ್ಲಿ 50ನೇ ವರ್ಷದ ಮಂಡಲ ಪೂಜೆ ಮಹೋತ್ಸವ
ಗ್ರಾ.ಪಂ. ವತಿಯಿಂದ ಟ್ಯಾಂಕ್ ನಿರ್ಮಾಣಕಡಗದಾಳು, ಡಿ. 25: ಕಡಗದಾಳು ಗ್ರಾಮ ಪಂಚಾಯಿತಿ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಕಾರ್ಯ ನಡೆದಿದೆ. ಇದರ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ
ಪಾಲಿಬೆಟ್ಟದಲ್ಲಿ 2.80 ಕೋಟಿ ವೆಚ್ಚದ ವಿದ್ಯಾರ್ಥಿ ನಿಲಯಕ್ಕೆ ಭೂಮಿ ಪೂಜೆಪಾಲಿಬೆಟ್ಟ, ಡಿ. 25 : ಕಳೆದ ಹಲವು ವರ್ಷಗಳಿಂದ ಪಾಲಿಬೆಟ್ಟದಲ್ಲಿ ಇರುವ ವಿದ್ಯಾರ್ಥಿನಿಲಯಕ್ಕೆ ಸೂಕ್ತ ಕಟ್ಟಡವಿಲ್ಲದೇ ಸಮಸ್ಯೆಗಳನ್ನು ಎದುರಿಸುತ್ತಿದ್ದ ವಿದ್ಯಾರ್ಥಿಗಳಿಗೆ ಇನ್ನೂ ಒಂದು ತಿಂಗಳಲ್ಲಿ ನೂತನ ಕಟ್ಟಡ