ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಜು. 9: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನ ಮಾಡುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಆಗ್ರಹಮಡಿಕೇರಿ, ಜು. 9: ಕರ್ನಾಟಕ ದಲ್ಲಿ ಬಹುಮತ ಕಳೆದುಕೊಂಡಿರುವ ಮೈತ್ರಿ ಪಕ್ಷದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜನರಲ್ ಇಂದು ಆಕಾಶವಾಣಿಯಲ್ಲಿ ಸಂದರ್ಶನಮಡಿಕೇರಿ, ಜು. 9: ನಗರದ ಆಕಾಶವಾಣಿ ಕೇಂದ್ರದಿಂದ ತಾ. 10 ರಂದು (ಇಂದು) ರಾತ್ರಿ 8 ಗಂಟೆಗೆ ವಿವಿಧ ಬ್ಯಾಂಕ್‍ಗಳಲ್ಲಿ ಉದ್ಯೋಗ ಪಡೆಯಲು ಯುವಕ, ಯುವತಿಯರಿಗಾಗಿ ಐಬಿಪಿಎಸ್ ಬಸ್ ನಿಲ್ದಾಣ ಛಾವಣಿ ಕುಸಿತಮಡಿಕೇರಿ, ಜು. 9: ಮಡಿಕೇರಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮೇಲ್ಛಾವಣಿಯಲ್ಲಿ ಕುಸಿತ ಉಂಟಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಕೆಳಗೆ ಕುಳಿತಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕಾಂಕ್ರಿಟ್ ಡೆಂಗ್ಯೂ ಜ್ವರ ಪತ್ತೆಕುಶಾಲನಗರ, ಜು. 9: ಕುಶಾಲನಗರದ ನೆಹರು ಬಡಾವಣೆಯಲ್ಲಿ ಡೆಂಗ್ಯು ಜ್ವರದ ಬಾಧೆ ಕಂಡುಬಂದಿದೆ. ಅಲ್ಲಿನ ಯುವತಿಯೊಬ್ಬಳಿಗೆ ಡೆಂಗ್ಯೂ ಬಾಧಿಸಿದ್ದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬಡಾವಣೆಯ ನಿವಾಸಿ ದೇವರಾಜು
ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಡಿಕೇರಿ, ಜು. 9: ರಾಜ್ಯದಲ್ಲಿರುವ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಪ್ರಯತ್ನ ಮಾಡುತ್ತಿದ್ದು, ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿ
ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಆಗ್ರಹಮಡಿಕೇರಿ, ಜು. 9: ಕರ್ನಾಟಕ ದಲ್ಲಿ ಬಹುಮತ ಕಳೆದುಕೊಂಡಿರುವ ಮೈತ್ರಿ ಪಕ್ಷದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜನರಲ್
ಇಂದು ಆಕಾಶವಾಣಿಯಲ್ಲಿ ಸಂದರ್ಶನಮಡಿಕೇರಿ, ಜು. 9: ನಗರದ ಆಕಾಶವಾಣಿ ಕೇಂದ್ರದಿಂದ ತಾ. 10 ರಂದು (ಇಂದು) ರಾತ್ರಿ 8 ಗಂಟೆಗೆ ವಿವಿಧ ಬ್ಯಾಂಕ್‍ಗಳಲ್ಲಿ ಉದ್ಯೋಗ ಪಡೆಯಲು ಯುವಕ, ಯುವತಿಯರಿಗಾಗಿ ಐಬಿಪಿಎಸ್
ಬಸ್ ನಿಲ್ದಾಣ ಛಾವಣಿ ಕುಸಿತಮಡಿಕೇರಿ, ಜು. 9: ಮಡಿಕೇರಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮೇಲ್ಛಾವಣಿಯಲ್ಲಿ ಕುಸಿತ ಉಂಟಾಗಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಕೆಳಗೆ ಕುಳಿತಿದ್ದ ಇಬ್ಬರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಕಾಂಕ್ರಿಟ್
ಡೆಂಗ್ಯೂ ಜ್ವರ ಪತ್ತೆಕುಶಾಲನಗರ, ಜು. 9: ಕುಶಾಲನಗರದ ನೆಹರು ಬಡಾವಣೆಯಲ್ಲಿ ಡೆಂಗ್ಯು ಜ್ವರದ ಬಾಧೆ ಕಂಡುಬಂದಿದೆ. ಅಲ್ಲಿನ ಯುವತಿಯೊಬ್ಬಳಿಗೆ ಡೆಂಗ್ಯೂ ಬಾಧಿಸಿದ್ದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ. ಬಡಾವಣೆಯ ನಿವಾಸಿ ದೇವರಾಜು