ನಿವೇಶನಕ್ಕಾಗಿ ಪ್ರತಿಭಟನೆಗೋಣಿಕೊಪ್ಪ ವರದಿ, ಜು. 5: ವೀರಾಜಪೇಟೆ ತಾಲೂಕಿನ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ದಲಿತ ಕುಟುಂಬದವರಿಗೆ 15 ದಿನಗಳಲ್ಲಿ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯ ಒದಗಿಸದಿದ್ದಲ್ಲಿ ಅರೆಬೆತ್ತಲೆ ಪಂಜಿನ ಗ್ರಂಥಪಾಲಕರಿಗೆ ಬೀಳ್ಕೊಡುಗೆಸೋಮವಾರಪೇಟೆ, ಜು. 5: ಇಲ್ಲಿನ ಸರಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ಕಳೆದ 34 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಬಿ. ಮೂರ್ತಿ ಅವರಿಗೆ ಬೀಳ್ಕೊಡಲಾಯಿತು. ಇವರು ಮಂಡ್ಯ ಪೊಲೀಸ್ ಸೇವೆಯಿಂದ ನಿವೃತ್ತಿವೀರಾಜಪೇಟೆ, ಜು. 5: ವೀರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದ ಬಿ.ಎನ್. ಜಗನ್ನಾಥ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಿದ್ದಾರೆ. ಇವರು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಪರಿಸರ ಮಾಹಿತಿ ಸಸಿ ನಾಟಿ ಕಾರ್ಯಕ್ರಮನಾಪೆÇೀಕ್ಲು, ಜು. 5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನಾಟಿ ಕಾರ್ಯಕ್ರಮ ಪ್ರಾಂಶುಪಾಲರಾಗಿ ಆಯ್ಕೆಗೋಣಿಕೊಪ್ಪ ವರದಿ, ಜು. 5: ಇಲ್ಲಿನ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲರಾಗಿ ಕೆ.ವಿ. ಕುಸುಮಾಧರ್ ಅಧಿಕಾರ ಪಡೆದುಕೊಂಡರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು.
ನಿವೇಶನಕ್ಕಾಗಿ ಪ್ರತಿಭಟನೆಗೋಣಿಕೊಪ್ಪ ವರದಿ, ಜು. 5: ವೀರಾಜಪೇಟೆ ತಾಲೂಕಿನ ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ದಲಿತ ಕುಟುಂಬದವರಿಗೆ 15 ದಿನಗಳಲ್ಲಿ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯ ಒದಗಿಸದಿದ್ದಲ್ಲಿ ಅರೆಬೆತ್ತಲೆ ಪಂಜಿನ
ಗ್ರಂಥಪಾಲಕರಿಗೆ ಬೀಳ್ಕೊಡುಗೆಸೋಮವಾರಪೇಟೆ, ಜು. 5: ಇಲ್ಲಿನ ಸರಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ಕಳೆದ 34 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಕೆ.ಬಿ. ಮೂರ್ತಿ ಅವರಿಗೆ ಬೀಳ್ಕೊಡಲಾಯಿತು. ಇವರು ಮಂಡ್ಯ
ಪೊಲೀಸ್ ಸೇವೆಯಿಂದ ನಿವೃತ್ತಿವೀರಾಜಪೇಟೆ, ಜು. 5: ವೀರಾಜಪೇಟೆ ತಾಲೂಕಿನ ಬೇಟೋಳಿ ಗ್ರಾಮದ ಬಿ.ಎನ್. ಜಗನ್ನಾಥ ಪೊಲೀಸ್ ಇಲಾಖೆಯಿಂದ ನಿವೃತ್ತರಾಗಿದ್ದಾರೆ. ಇವರು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಎ.ಎಸ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ
ಪರಿಸರ ಮಾಹಿತಿ ಸಸಿ ನಾಟಿ ಕಾರ್ಯಕ್ರಮನಾಪೆÇೀಕ್ಲು, ಜು. 5: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಟ್ಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಸಸಿ ನಾಟಿ ಕಾರ್ಯಕ್ರಮ
ಪ್ರಾಂಶುಪಾಲರಾಗಿ ಆಯ್ಕೆಗೋಣಿಕೊಪ್ಪ ವರದಿ, ಜು. 5: ಇಲ್ಲಿನ ಕಾವೇರಿ ಪದವಿ ಕಾಲೇಜು ಪ್ರಾಂಶುಪಾಲರಾಗಿ ಕೆ.ವಿ. ಕುಸುಮಾಧರ್ ಅಧಿಕಾರ ಪಡೆದುಕೊಂಡರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು.