ಮಡಿಕೇರಿಯಲ್ಲಿ ಮುಸ್ಲಿಂ ವರ್ತಕರಿಂದ ಬಂದ್ಮಡಿಕೇರಿ, ಡಿ. 21: ಕೇಂದ್ರ ಸರಕಾರ ಜಾರಿಗೊಳಿಸಲು ಮುಂದಾಗಿರುವ ಪೌರತ್ವ ಕಾಯ್ದೆ ಹಾಗೂ ಮಂಗಳೂರು ಗೋಲಿಬಾರ್ ಪ್ರಕರಣ ಖಂಡಿಸಿ, ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮುಸ್ಲಿಂ ವರ್ತಕರು
ರೂ. 10.44 ಕೋಟಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ರಂಜನ್ ಚಾಲನೆಸೋಮವಾರಪೇಟೆ, ಡಿ. 21: ತಾಲೂಕಿನ ಗೌಡಳ್ಳಿ, ನಿಡ್ತ, ಶನಿವಾರಸಂತೆ, ದುಂಡಳ್ಳಿ, ಹಂಡ್ಲಿ, ಬೆಸೂರು ಹಾಗೂ ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ರೂ. 10.44 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು
ಕೇಂದ್ರದಿಂದ ಧರ್ಮ ಆಧಾರಿತ ವಿಭಜನೆಮಡಿಕೇರಿ, ಡಿ. 21: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಧರ್ಮದ ಆಧಾರದಲ್ಲಿ ಭಾರತೀಯರನ್ನು ವಿಭಜಿಸುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ವಿಧಾನ
ನಿತ್ರಾಣಗೊಂಡಿದ್ದ ಕಾಡಾನೆ ಸಾವುಸಿದ್ದಾಪುರ, ಡಿ. 21: ಕಳೆದ ಎರಡು ದಿನಗಳಿಂದ ತ್ಯಾಗತ್ತೂರು ಗ್ರಾಮದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಡಾನೆ ಸಾವನ್ನಪ್ಪಿದೆ. ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಹೆಣ್ಣು ಕಾಡಾನೆಯೊಂದು ಅನಾರೋಗ್ಯದಿಂದ ಕಳೆದೆರಡು
ವೀರಾಜಪೇಟೆಯಲ್ಲಿ 315 ಲಕ್ಷದಲ್ಲಿ ಒಳಾಂಗಣ ಕ್ರೀಡಾಂಗಣವೀರಾಜಪೇಟೆ, ಡಿ. 21: ವೀರಾಜಪೇಟೆಯ ಜೂನಿಯರ್ ಕಾಲೇಜಿನ ಒತ್ತಾಗಿ ಕಳೆದ ಒಂಭತ್ತು ವರ್ಷಗಳಿಂದ ನಿರ್ಮಾಣ ಗೊಳ್ಳುತ್ತಿರುವ ಆಧುನಿಕ ಒಳಾಂಗಣ ಕ್ರೀಡಾಂಗಣ ಮುಂದಿನ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಅದೇ