ಸೇವೆಗೆ ಪ್ರಾತಿನಿಧ್ಯ ನೀಡಲು ಸಲಹೆಶನಿವಾರಸಂತೆ, ಜು. 4: ಸಮಾಜ ರೋಟರಿ ಸಂಸ್ಥೆಯ ಮೇಲೆ ಅಪಾರವಾದ ನಿರೀಕ್ಷೆ ಇಟ್ಟುಕೊಂಡಿದ್ದು, ಅದನ್ನು ಸ್ನೇಹದ ಸಂಕೇತವಾದ ರೋಟರಿ ಸಂಸ್ಥೆಗಳ ಸದಸ್ಯರು ಹುಸಿಗೊಳಿಸಬಾರದು. ಸದಸ್ಯರಿಗೆ ಸಹಿಷ್ಣುತಾ ಮನೋಭಾವ ವಿಶೇಷ ಗ್ರಾಮಸಭೆಸಿದ್ದಾಪುರ, ಜು. 4: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ 2018-19ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಸಭಾಂಗಣದಲ್ಲಿ ನೋಡಲ್ ಅಧಿಕಾರಿ ಡಾ. ಸಂಜೀವ್‍ಕುಮಾರ್ ಶಿಂಧೆ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ ರಸ್ತೆ ಡಾಂಬರೀಕರಣಕ್ಕೆ ಚಾಲನೆ ಕುಶಾಲನಗರ, ಜು. 4: ಕುಶಾಲನಗರ ಬೈಚನಹಳ್ಳಿ ಶ್ರೀ ಮುತ್ತಪ್ಪ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು. ದಲಿತ ಮುಖಂಡರ ಸಭೆಶನಿವಾರಸಂತೆ, ಜು. 4: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರಸಂತೆ ವ್ಯಾಪ್ತಿಯ ದಲಿತ ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇಗೌಡ ವಹಿಸಿದ್ದರು. ಶನಿವಾರಸಂತೆ ರಸ್ತೆಗೆ ಇಳಿದ ಕಾಡಾನೆಗಳು : ಭಯ ಭೀತರಾದ ಗ್ರಾಮಸ್ಥರುಮಡಿಕೇರಿ, ಜು. 4: ಆನೆ ಮಾನವ ಸಂಘರ್ಷ ಪೀಡಿತ ಗ್ರಾಮಗಳಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳು ಗುರುವಾರದಂದು ತೋಟದ ಒಳಗಿನಿಂದ
ಸೇವೆಗೆ ಪ್ರಾತಿನಿಧ್ಯ ನೀಡಲು ಸಲಹೆಶನಿವಾರಸಂತೆ, ಜು. 4: ಸಮಾಜ ರೋಟರಿ ಸಂಸ್ಥೆಯ ಮೇಲೆ ಅಪಾರವಾದ ನಿರೀಕ್ಷೆ ಇಟ್ಟುಕೊಂಡಿದ್ದು, ಅದನ್ನು ಸ್ನೇಹದ ಸಂಕೇತವಾದ ರೋಟರಿ ಸಂಸ್ಥೆಗಳ ಸದಸ್ಯರು ಹುಸಿಗೊಳಿಸಬಾರದು. ಸದಸ್ಯರಿಗೆ ಸಹಿಷ್ಣುತಾ ಮನೋಭಾವ
ವಿಶೇಷ ಗ್ರಾಮಸಭೆಸಿದ್ದಾಪುರ, ಜು. 4: ನೆಲ್ಲಿಹುದಿಕೇರಿ ಗ್ರಾ.ಪಂ. ವ್ಯಾಪ್ತಿಯ 2018-19ನೇ ಸಾಲಿನ ಸಾಮಾಜಿಕ ಲೆಕ್ಕಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಸಭಾಂಗಣದಲ್ಲಿ ನೋಡಲ್ ಅಧಿಕಾರಿ ಡಾ. ಸಂಜೀವ್‍ಕುಮಾರ್ ಶಿಂಧೆ ಸಮ್ಮುಖದಲ್ಲಿ ನಡೆಯಿತು. ಸಭೆಯಲ್ಲಿ
ರಸ್ತೆ ಡಾಂಬರೀಕರಣಕ್ಕೆ ಚಾಲನೆ ಕುಶಾಲನಗರ, ಜು. 4: ಕುಶಾಲನಗರ ಬೈಚನಹಳ್ಳಿ ಶ್ರೀ ಮುತ್ತಪ್ಪ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣಕ್ಕೆ ಮಡಿಕೇರಿ ಕ್ಷೇತ್ರ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೂಮಿಪೂಜೆ ನೆರವೇರಿಸಿದರು.
ದಲಿತ ಮುಖಂಡರ ಸಭೆಶನಿವಾರಸಂತೆ, ಜು. 4: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶನಿವಾರಸಂತೆ ವ್ಯಾಪ್ತಿಯ ದಲಿತ ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಸಭೆಯ ಅಧ್ಯಕ್ಷತೆಯನ್ನು ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇಗೌಡ ವಹಿಸಿದ್ದರು. ಶನಿವಾರಸಂತೆ
ರಸ್ತೆಗೆ ಇಳಿದ ಕಾಡಾನೆಗಳು : ಭಯ ಭೀತರಾದ ಗ್ರಾಮಸ್ಥರುಮಡಿಕೇರಿ, ಜು. 4: ಆನೆ ಮಾನವ ಸಂಘರ್ಷ ಪೀಡಿತ ಗ್ರಾಮಗಳಲ್ಲಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಲ್ಪಟ್ಟಿರುವ ಸುಂಟಿಕೊಪ್ಪ ಹೋಬಳಿಯ ಕೊಡಗರಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳು ಗುರುವಾರದಂದು ತೋಟದ ಒಳಗಿನಿಂದ