ಮಳೆಗಾಗಿ ಪೂಜೆಕುಶಾಲನಗರ, ಜು. 4: ಕುಶಲ ಅರ್ಚಕರ ಸಂಘದ ಆಶ್ರಯದಲ್ಲಿ ಕುಶಾಲನಗರ ಸೋಮೇಶ್ವರ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ದೇವಾಲಯದಲ್ಲಿ ಬೆಳಗ್ಗೆ 8 ಗಂಟೆಯಿಂದ ಶತರುದ್ರ ಅಕ್ರಮ ಮರ ಸಾಗಾಟ : ವಶಶನಿವಾರಸಂತೆ, ಜು. 4: ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಶನಿವಾರಸಂತೆ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ, ಸಿಬ್ಬಂದಿಗಳು ಗುರುವಾರ ಬೆಳಗ್ಗಿನ ಜಾವ ಗಸ್ತಿನಲ್ಲಿರುವಾಗ ಶನಿವಾರಸಂತೆ ಸಮೀಪದ ಕಾಜೂರಿನ ಹುದುಗೂರಿನಲ್ಲಿ ಕಾಡಾನೆ ಹಾವಳಿಕೂಡಿಗೆ, ಜು. 4: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ವ್ಯಾಪ್ತಿಯ ಸೀತಾ ಕಾಲೋನಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ 4 ಕಾಡಾನೆಗಳ ಹಿಂಡು, ಈ ಸರಕು ವಾಹನದಲ್ಲಿ ಜನ ಸಾಗಾಟ ದಂಡಸುಂಟಿಕೊಪ್ಪ, ಜು. 4: ಸರಕು ಸಾಗಾಣಿಕೆ ವಾಹನದಲ್ಲಿ ಜನ ಸಾಗಾಟ ಮಾಡುತ್ತಿದ್ದ 2 ವಾಹನಗಳನ್ನು ಸುಂಟಿಕೊಪ್ಪ ಪೊಲೀಸರು ವಶಕ್ಕೆ ತೆಗೆದುಕೊಂಡು ದಂಡ ವಿಧಿಸಿದ್ದಾರೆ. ಸುಂಟಿಕೊಪ್ಪ ಪಟ್ಟಣದಲ್ಲಿ ಕಾರ್ಮಿಕರನ್ನು ಕರೆದುಕೊಂಡು ಅಕ್ರಮ ಮರ ವಶಸಿದ್ದಾಪುರ, ಜು. 4: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಂಡ ಘಟನೆ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ. ಮಳೆಗಾಲದಲ್ಲಿ ಮರಗಳ ನಾಟಾಗಳನ್ನು ಸಾಗಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ
ಮಳೆಗಾಗಿ ಪೂಜೆಕುಶಾಲನಗರ, ಜು. 4: ಕುಶಲ ಅರ್ಚಕರ ಸಂಘದ ಆಶ್ರಯದಲ್ಲಿ ಕುಶಾಲನಗರ ಸೋಮೇಶ್ವರ ದೇವಾಲಯದಲ್ಲಿ ಮಳೆಗಾಗಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ದೇವಾಲಯದಲ್ಲಿ ಬೆಳಗ್ಗೆ 8 ಗಂಟೆಯಿಂದ ಶತರುದ್ರ
ಅಕ್ರಮ ಮರ ಸಾಗಾಟ : ವಶಶನಿವಾರಸಂತೆ, ಜು. 4: ಸೋಮವಾರಪೇಟೆ ವೃತ್ತ ನಿರೀಕ್ಷಕ ನಂಜುಂಡೇಗೌಡ ಹಾಗೂ ಶನಿವಾರಸಂತೆ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ, ಸಿಬ್ಬಂದಿಗಳು ಗುರುವಾರ ಬೆಳಗ್ಗಿನ ಜಾವ ಗಸ್ತಿನಲ್ಲಿರುವಾಗ ಶನಿವಾರಸಂತೆ ಸಮೀಪದ ಕಾಜೂರಿನ
ಹುದುಗೂರಿನಲ್ಲಿ ಕಾಡಾನೆ ಹಾವಳಿಕೂಡಿಗೆ, ಜು. 4: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ವ್ಯಾಪ್ತಿಯ ಸೀತಾ ಕಾಲೋನಿಯಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ 4 ಕಾಡಾನೆಗಳ ಹಿಂಡು, ಈ
ಸರಕು ವಾಹನದಲ್ಲಿ ಜನ ಸಾಗಾಟ ದಂಡಸುಂಟಿಕೊಪ್ಪ, ಜು. 4: ಸರಕು ಸಾಗಾಣಿಕೆ ವಾಹನದಲ್ಲಿ ಜನ ಸಾಗಾಟ ಮಾಡುತ್ತಿದ್ದ 2 ವಾಹನಗಳನ್ನು ಸುಂಟಿಕೊಪ್ಪ ಪೊಲೀಸರು ವಶಕ್ಕೆ ತೆಗೆದುಕೊಂಡು ದಂಡ ವಿಧಿಸಿದ್ದಾರೆ. ಸುಂಟಿಕೊಪ್ಪ ಪಟ್ಟಣದಲ್ಲಿ ಕಾರ್ಮಿಕರನ್ನು ಕರೆದುಕೊಂಡು
ಅಕ್ರಮ ಮರ ವಶಸಿದ್ದಾಪುರ, ಜು. 4: ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಕಾರ್ಯಾಚರಣೆ ನಡೆಸಿ, ವಶಪಡಿಸಿಕೊಂಡ ಘಟನೆ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ. ಮಳೆಗಾಲದಲ್ಲಿ ಮರಗಳ ನಾಟಾಗಳನ್ನು ಸಾಗಿಸದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದರೂ