ಸಚಿವ ಸ್ಥಾನಕ್ಕಾಗಿ ವಿಶೇಷ ಪೂಜೆ ಮಡಿಕೇರಿ, ಮೇ ೩೦: ಕೊಡಗಿನ ಶಾಸಕದ್ವಯರಾದ ಎ.ಎಸ್. ಪೊನ್ನಣ್ಣ ಹಾಗೂ ಡಾ. ಮಂತರ್ ಗೌಡ ಅವರುಗಳಿಗೆ ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಸ್ಥಾನ ದೊರಕುವಂತಾಗಲಿ ಎಂದು ಕಾಂಗ್ರೆಸ್
ವಾಹನ ದಟ್ಟಣೆ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ *ಗೋಣಿಕೊಪ್ಪ, ಮೇ ೩೦: ಇಲ್ಲಿನ ವಾಹನ ದಟ್ಟಣೆಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆಯ ಪರಿಹಾರಕ್ಕೆ ಮಾರ್ಗೋಪಾಯ ಕಂಡುಕೊಳ್ಳಲಾಗುವುದು ಮತ್ತು ಪಟ್ಟಣದಲ್ಲಿ ಕಾಡುತ್ತಿರುವ ಇನ್ನಿತರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ
ಮಾತಂಡ ಸುರೇಶ್ ಚಂಗಪ್ಪ ವಿಧಿವಶ ಮಡಿಕೇರಿ, ಮೇ ೩೦: ಮಡಿಕೇರಿಯ ಉದ್ಯಮಿ, ಕೊಡವ ಸಮಾಜದ ಮಾಜಿ ಅಧ್ಯಕ್ಷರಾಗಿದ್ದ ಗೌಳಿಬೀದಿ ನಿವಾಸಿ ಮಾತಂಡ ಸುರೇಶ್ ಚಂಗಪ್ಪ (೭೩) ತಾ. ೩೦ ರಂದು ಮುಂಜಾನೆ ವಿಧಿವಶರಾಗಿದ್ದಾರೆ. ಕಳೆದ
ಜಿಲ್ಲಾಸ್ಪತ್ರೆಯಲ್ಲಿರುವ ಸುಧಾರಿತ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳಿ ಸೋಮವಾರಪೇಟೆ, ಮೇ ೩೦: ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಆಧುನಿಕ ಉಪಕರಣಗಳ ಅಳವಡಿಕೆಯೊಂದಿಗೆ ಹಲವಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜಿಲ್ಲೆಯ ರೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಜಿಲ್ಲಾಸ್ಪತ್ರೆಯ ಡೀನ್ ಡಾ.
ಮನೋಗಾನಂ ಶಾಲೆ ವತಿಯಿಂದ ಕಾವೇರಿ ನದಿಗೆ ಸಂಗೀತದ ಗೌರವ ಮಡಿಕೇರಿ, ಮೇ ೩೦: ಚೆನ್ನೆöÊನ ಮನೋಗಾನಂ ಸ್ಕೂಲ್ ಆಫ್ ಮ್ಯೂಸಿಕ್ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇಂದು ತಲಕಾವೇರಿ ಸನ್ನಿಧಿಯಲ್ಲಿ ಕರ್ನಾಟಕ ಶಾಸ್ತಿçÃಯ ಗಾನ ಕಛೇರಿಯನ್ನು ನಡೆಸಿಕೊಟ್ಟರು,