ಎನ್ಆರ್ಸಿ ಸಿಎಬಿ ವಿರುದ್ಧ ಪ್ರತಿಭಟನೆ : ಕಾಂಗ್ರೆಸ್ ಎಚ್ಚರಿಕೆಮಡಿಕೇರಿ, ಡಿ. 18: ಕೇಂದ್ರದ ಬಿಜೆಪಿ ಸರ್ಕಾರ ತನ್ನ ಗುಪ್ತ ಕಾರ್ಯಸೂಚಿಗಳನ್ನು ಹಂತ ಹಂತವಾಗಿ ಜಾರಿಗೊಳಿಸುವುದರ ಭಾಗವಾಗಿ ಪೌರತ್ವ ನೋಂದಣಿ (ಎನ್‍ಆರ್‍ಸಿ) ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯನ್ನು
ಬ್ಲಾಕ್ ಅಧ್ಯಕ್ಷರಾಗಿ ರಂಜಿಪೂಣಚ್ಚವೀರಾಜಪೇಟೆ, ಡಿ.18: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಹಾಗೂ ಸಂಘಟಿಸುವ ನಿಟ್ಟಿನಲ್ಲಿ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಟ್ಟಡ ಎ.ರಂಜಿ
ಎಂ.ಎ. ರುಬೀನಾಗೆ ಕರುನಾಡ ಸೇವಾ ರತ್ನ ಪ್ರಶಸ್ತಿಸೋಮವಾರಪೇಟೆ, ಡಿ.18: ಬೆಂಗಳೂರು ಚಾಮರಾಜಪೇಟೆಯ ವಿನೋದ ಸಾಂಸ್ಕೃತಿಕ ವೇದಿಕೆ ಹಾಗೂ ರವಿಕಿರಣ್ ಅಭಿಮಾನಿಗಳ ಬಳಗದ ವತಿಯಿಂದ ಕುವೆಂಪು ಸಭಾಂಗಣದಲ್ಲಿ ಆಯೋಜಿಸಿದ್ದ ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ಮತ್ತು ಹಿರಿಯ
ಜೇಸೀ ಸಂಸ್ಥೆಗೆ ನೂತನ ಪದಾಧಿಕಾರಿಗಳುಸೋಮವಾರಪೇಟೆ, ಡಿ.18: ಸೋಮವಾರಪೇಟೆ ಪುಷ್ಪಗಿರಿ ಜೇಸಿ ಸಂಸ್ಥೆಯ ನೂತನ ಸಾಲಿನ ಅಧ್ಯಕ್ಷರಾಗಿ ಉಷಾರಾಣಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ. ಇಲ್ಲಿನ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಪುರುಷೋತಮ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಪುನರ್ಮಿಲನ ಕಾರ್ಯಕ್ರಮಶನಿವಾರಸಂತೆ, ಡಿ. 18: ಸಮೀಪದ ಕೊಡ್ಲಿಪೇಟೆಯಲ್ಲಿ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ತಾ. 25ರಂದು ಬೆಳಿಗ್ಗೆ 10 ಗಂಟೆಗೆ ಶಿಕ್ಷಣ ಸ್ನೇಹಿಗಳ ಪುನರ್ಮಿಲನ -2019