ಜೆ.ಸಿ.ಐ. ಅಧ್ಯಕ್ಷರಾಗಿ ಆಯ್ಕೆಸುಂಟಿಕೊಪ್ಪ, ಡಿ. 15: ಇಲ್ಲಿನ ಜೆಸಿಐ ಸಂಸ್ಥೆಯ 2019-20ನೇ ಸಾಲಿನ ಅಧ್ಯಕ್ಷರಾಗಿ ಹೆಚ್.ಕೆ. ರಮೇಶ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾ ಚಂದ್ರನ್ ಆಯ್ಕೆಯಾಗಿದ್ದಾರೆ. ತಾ. 18 ರಂದು ಸಂಜೆ
ಮಕ್ಕಳ ವಿಜ್ಞಾನ ಹಬ್ಬದಲ್ಲಿ ‘ಪವಾಡ ರಹಸ್ಯ ಬಯಲು ಕಾರ್ಯಕ್ರಮ’ ವೀರಾಜಪೇಟೆ, ಡಿ. 15: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸಮಗ್ರ ಶಿಕ್ಷಣ ಅಭಿಯಾನ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ (ಬಿಜಿವಿಎಸ್) ವತಿಯಿಂದ ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ
ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಚಾಲನೆವೀರಾಜಪೇಟೆ, ಡಿ.15: ಗೋಣಿಕೊಪ್ಪಲಿನ ವೈಸ್‍ಮನ್ ಕ್ಲಬ್ ವತಿಯಿಂದ ಇಲ್ಲಿನ ಸಂತ ಅನ್ನಮ್ಮ ದ್ವಿಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟವನ್ನು ಅಂತರಾಷ್ಟ್ರೀಯ ವೈಸ್‍ಮನ್ ಕ್ಲಬ್‍ನ ಜಿಲ್ಲಾ
ಶ್ರಮದಾನ ಕಾರ್ಯಕ್ರಮಗೋಣಿಕೊಪ್ಪ ವರದಿ, ಡಿ. 15: ವೀರಾಜಪೇಟೆ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕುಕ್ಲೂರು ಮುಖ್ಯರಸ್ತೆಯಲ್ಲಿ ಶ್ರಮದಾನ ನಡೆಸಲಾಯಿತು. ರಸ್ತೆಯ ಬದಿಯಲ್ಲಿನ ಪ್ಲಾಸ್ಟಿಕ್, ಕಸವನ್ನು ಸ್ವಚ್ಛಗೊಳಿಸಲಾಯಿತು.
ಸ್ಥಗಿತಗೊಂಡಿರುವ ಮೇಕೆ ಹಾಲು ಉತ್ಪಾದನಾ ಮತ್ತು ಸಂಸ್ಕರಣಾ ಘಟಕದ ಕಾಮಗಾರಿಕೂಡಿಗೆ, ಡಿ. 15: ಕರ್ನಾಟಕ ರಾಜ್ಯದಲ್ಲೇ ಪ್ರಪ್ರಥಮವಾಗಿ ಸರ್ಕಾರದ ವತಿಯಿಂದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮ ದಲ್ಲಿರುವ 11.2