ಅನಾಥ ವೃದ್ಧೆಗೆ ಆಸರೆಸುಂಟಿಕೊಪ್ಪ, ಡಿ. 15: ಇಲ್ಲಿನ ವಿಕಾಸ್ ಜನ ಸೇವಾ ಟ್ರಸ್ಟ್ ವತಿಯಿಂದ ಕಳೆದ ಎರಡು ವರ್ಷಗಳಿಂದ ಅನಾಥರಾಗಿ ಎರಡು ಕಣ್ಣುಗಳು ಕಾಣದೆ ಪಾಲಿಬೆಟ್ಟದಲ್ಲಿ ಅಲೆಯುತ್ತಿದ್ದ ಕಮಲಮ್ಮ (65)
ಕುಶಾಲನಗರದಲ್ಲಿ ಹಿಂದೂ ರಾಷ್ಟ್ರಜಾಗೃತಿ ಸಭೆಕುಶಾಲನಗರ, ಡಿ 15: ಕುಶಾಲನಗರ ಹಿಂದೂ ಜನಜಾಗೃತಿ ಸಮಿತಿ ಆಶ್ರಯದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಸಭೆ ಮಾರುಕಟ್ಟೆ ರಸ್ತೆ ಗಾಯತ್ರಿ ಸಭಾಂಗಣದಲ್ಲಿ ನಡೆಯಿತು. ಮಡಿಕೇರಿಯ ನ್ಯಾಯವಾದಿ ಕೃಷ್ಣಮೂರ್ತಿ
ವೀರಾಜಪೇಟೆಯಲ್ಲಿ ತಾ.18ರಂದು ಇಂದಿರಾ ಕ್ಯಾಂಟಿನ್ ಉದ್ಘಾಟನೆವೀರಾಜಪೇm,É ಡಿ.15: ಕಳೆದ ಮೂರು ವರ್ಷಗಳಿಂದ ವೀರಾಜಪೇಟೆ ಯಲ್ಲಿ ನೆನೆಗುದಿಗೆ ಬಿದ್ದಿದ್ದ ರಾಜ್ಯ ಸರಕಾರದ ಇಂದಿರಾ ಕ್ಯಾಂಟೀನ್‍ಗೆ ಕಾಯಕಲ್ಪ ದೊರೆತಿದ್ದು ತಾ:18ರಂದು ಉದ್ಘಾಟನೆಗೆ ಸಿದ್ಧತೆಗಳು ನಡೆದಿವೆ. ವಿಧಾನಸಭಾ ಚುನಾವಣೆಗೂ
ಹುತ್ತರಿ ಕಪ್ ಫುಟ್ಬಾಲ್ ಆತಿಥೇಯ ವೈಷ್ಣವಿ ಸೆಮಿ ಫೈನಲ್ ಪ್ರವೇಶಮರಗೋಡು, ಡಿ. 15: ವೈಷ್ಣವಿ ಫುಟ್ಬಾಲ್ ಕ್ಲಬ್ ಮತ್ತು ಕೊಡಗು ಜಿಲ್ಲಾ ಫುಟ್ಬಾಲ್ ಸಂಸ್ಥೆ ಸಹಯೋಗದಲ್ಲಿ ನಡೆಯುತ್ತಿರುವ ನಾಲ್ಕನೇ ವರ್ಷದ ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾವಳಿಯಲ್ಲಿ ಆತಿಥೇಯ
ಗೌಡ ವಿದ್ಯಾ ಸಂಘದಿಂದ ಪ್ರತಿಭಾ ಪುರಸ್ಕಾರ ಸನ್ಮಾನಮಡಿಕೇರಿ, ಡಿ.15: ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ, ಸಿಇಟಿ ಪರೀಕ್ಷೆಗಳಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಾಜ್ಯ,