ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮಕುಶಾಲನಗರ, ಜೂ. 27: ಅಂvರ್ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕುಶಾಲನಗರದಲ್ಲಿ ಪೊಲೀಸರು ಕಾರ್ಯಕ್ರಮ ಹಮ್ಮಿಕೊಂಡರು. ಸ್ಥಳೀಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿಕೂಡುಮಂಗಳೂರು ಮುಳ್ಳುಸೋಗೆ ಗ್ರಾ.ಪಂ.ಗಳಿಗೆ ಎಂಎಲ್ಸಿ ಭೇಟಿ ಕೂಡಿಗೆ, ಜೂ. 27: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಕೂಡು ಮಂಗಳೂರು ಮತ್ತು ಮುಳ್ಳುಸೋಗೆ ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿ, ಆಯಾ ವ್ಯಾಪ್ತಿಯರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿಗೋಣಿಕೊಪ್ಪಲು, ಜೂ. 27: ದಕ್ಷಿಣ ಕೊಡಗಿನ ಕುಗ್ರಾಮಗಳಿಗೆ ಜಿಲ್ಲಾಧಿಕಾರಿಗಳಾದ ಅನೀಶ್ ಕಣ್ಮಣಿ ಜಾಯ್ ಭೇಟಿ ನೀಡಿದ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದಸ್ನಾತಕೋತ್ತರ ಪದವಿ : ಅವಧಿ ವಿಸ್ತರಣೆ ಮಡಿಕೇರಿ, ಜೂ. 27: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿರುವ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂ.ಎಸ್ಸಿ ಭೌತಶಾಸ್ತ್ರ, ಎಂ.ಎ. ಅರ್ಥಶಾಸ್ತ್ರ, ಎಂ.ಎ. ಆಂಗ್ಲ, ನಾಳೆ ಉಚಿತ ಪುಸ್ತಕ ವಿತರಣೆಮಡಿಕೇರಿ, ಜೂ. 27: 7ನೇ ತರಗತಿಯಿಂದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಬಡ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಡಿಕೇರಿಯ ಅಂಜುಮಾನ್ ತ್‍ನ್‍ಜೀಮೇ ಮಿಲ್ಲತ್ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕಗಳನ್ನು
ಮಾದಕ ದ್ರವ್ಯ ವಿರೋಧಿ ಕಾರ್ಯಕ್ರಮಕುಶಾಲನಗರ, ಜೂ. 27: ಅಂvರ್ರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಅಂಗವಾಗಿ ಕುಶಾಲನಗರದಲ್ಲಿ ಪೊಲೀಸರು ಕಾರ್ಯಕ್ರಮ ಹಮ್ಮಿಕೊಂಡರು. ಸ್ಥಳೀಯ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ
ಕೂಡುಮಂಗಳೂರು ಮುಳ್ಳುಸೋಗೆ ಗ್ರಾ.ಪಂ.ಗಳಿಗೆ ಎಂಎಲ್ಸಿ ಭೇಟಿ ಕೂಡಿಗೆ, ಜೂ. 27: ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರು ಕೂಡು ಮಂಗಳೂರು ಮತ್ತು ಮುಳ್ಳುಸೋಗೆ ಗ್ರಾಮ ಪಂಚಾಯ್ತಿಗಳಿಗೆ ಭೇಟಿ ನೀಡಿ, ಆಯಾ ವ್ಯಾಪ್ತಿಯ
ರೈತ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿಗೋಣಿಕೊಪ್ಪಲು, ಜೂ. 27: ದಕ್ಷಿಣ ಕೊಡಗಿನ ಕುಗ್ರಾಮಗಳಿಗೆ ಜಿಲ್ಲಾಧಿಕಾರಿಗಳಾದ ಅನೀಶ್ ಕಣ್ಮಣಿ ಜಾಯ್ ಭೇಟಿ ನೀಡಿದ ಸಂದರ್ಭ ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ
ಸ್ನಾತಕೋತ್ತರ ಪದವಿ : ಅವಧಿ ವಿಸ್ತರಣೆ ಮಡಿಕೇರಿ, ಜೂ. 27: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿರುವ ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಂ.ಎಸ್ಸಿ ಭೌತಶಾಸ್ತ್ರ, ಎಂ.ಎ. ಅರ್ಥಶಾಸ್ತ್ರ, ಎಂ.ಎ. ಆಂಗ್ಲ,
ನಾಳೆ ಉಚಿತ ಪುಸ್ತಕ ವಿತರಣೆಮಡಿಕೇರಿ, ಜೂ. 27: 7ನೇ ತರಗತಿಯಿಂದ ಪದವಿಯವರೆಗೆ ವ್ಯಾಸಂಗ ಮಾಡುತ್ತಿರುವ ಜಿಲ್ಲೆಯ ಬಡ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಡಿಕೇರಿಯ ಅಂಜುಮಾನ್ ತ್‍ನ್‍ಜೀಮೇ ಮಿಲ್ಲತ್ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕಗಳನ್ನು