ನಿರ್ಮಿತಿ ಕೇಂದ್ರದ ವಿರುದ್ಧ ಲೋಕಾಯುಕ್ತಕ್ಕೆ ದೂರುಮಡಿಕೇರಿ, ಡಿ. 3: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರ ನಿರ್ಮಿಸಿದ ಕಟ್ಟಡಗಳೆಲ್ಲವೂ ಗುಣಮಟ್ಟವಿಲ್ಲದೆ ಹಲವು ಸಂಶಯಗಳನ್ನು ಹುಟ್ಟು ಹಾಕಿದೆ. ಇದೊಂದು ಲೂಟಿಕೋರ ಸಂಸ್ಥೆಯಾಗಿದ್ದು, ಈ ಕೇಂದ್ರದ ವಿರುದ್ಧ ಲೋಕಾಯುಕ್ತರಿಗೆ
ಫುಟ್ಬಾಲ್ ತೀರ್ಪುಗಾರರ ಪ್ರಾಯೋಗಿಕ ಪರೀಕ್ಷೆ ಮಡಿಕೇರಿ, ಡಿ. 3: ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆ (ಕೆ.ಎಸ್.ಎಫ್.ಎ) ಸೆಪ್ಟೆಂಬರ್ ತಿಂಗಳಲ್ಲಿ ನಡೆಸಿದ ಕ್ಯಾಟ್- 05 ಫುಟ್ಬಾಲ್ ತೀರ್ಪುಗಾರರ ಆಯ್ಕೆ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಅಭ್ಯರ್ಥಿಗಳಿಗೆ
ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಪರಿಸರ ಜಾಗೃತಿ ಅಭಿಯಾನಮಡಿಕೇರಿ, ಡಿ. 3: ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ,
ಸ್ಪೋಟ್ರ್ಸ್ ಕ್ಲಬ್ ಉದ್ಘಾಟನೆಕುಶಾಲನಗರ, ಡಿ. 3: ಕುಶಾಲನಗರದ ಕಾವೇರಿ ಬಡಾವಣೆಯಲ್ಲಿ ನೂತನವಾಗಿ ಆರಂಭವಾದ ಬಿಎಸ್‍ಆರ್ ಸ್ಪೋಟ್ರ್ಸ್ ಕ್ಲಬ್ ಶಟಲ್ ಕಾಕ್ ಕ್ರೀಡಾಂಗಣವನ್ನು ಪಟ್ಟಣ ಪಂಚಾಯಿತಿ ಸದಸ್ಯ ಬಿ. ಅಮೃತರಾಜು ಉದ್ಘಾಟಿಸಿದರು. ಕ್ಲಬ್
ಅಗ್ನಿಶಾಮಕ ದಳದಿಂದ ಪ್ರಾತ್ಯಕ್ಷಿಕೆಗೋಣಿಕೊಪ್ಪ ವರದಿ, ಡಿ. 3: ಇಲ್ಲಿನ ಲಯನ್ಸ್ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಅಗ್ನಿಶಾಮಕ ದಳದ ವತಿಯಿಂದ ಆಕಸ್ಮಿಕ ಬೆಂಕಿ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಕುರಿತು ಪ್ರಾತ್ಯಕ್ಷಿಕೆ ನಡೆಯಿತು. ಬೆಂದುಹೋಗುವ