ವೀರಾಜಪೇಟೆಯಲ್ಲಿ ವಿಶ್ವ ವಿಶೇಷಚೇತನರ ದಿನಾಚರಣೆವೀರಾಜಪೇಟೆ, ಡಿ. 3: ದಿವ್ಯಾಂಗ ಮಕ್ಕಳೊಂದಿಗೆ ಬೆರೆತು ಇತರರಂತೆ ಅವರನ್ನು ಸಮಾನತೆಯಿಂದ ನೋಡಿ ಅವರಲ್ಲಿ ಧ್ಯೆರ್ಯ ತುಂಬಿ ಪ್ರೋತ್ಸಾಹ ನೀಡಿದರೆ ಅವರು ಕೂಡ ಎಲ್ಲರಂತೆ ಸಮಾಜದ ಮುಖ್ಯ
ಕಾಡಾನೆ ಉಪಟಳ ತಡೆಗೆ ಆಗ್ರಹ: ಗ್ರಾಮಸ್ಥರಿಂದ ಮನವಿ ಸಲ್ಲಿಕೆಮಡಿಕೇರಿ, ಡಿ. 3: ಸೋಮವಾರಪೇಟೆ ತಾಲೂಕಿನ ಐಗೂರು, ಕಾಜೂರು, ಯಡವಾರೆ, ಗರ್ವಾಲೆ ಮುಂತಾದ ಪ್ರದೇಶಗಳಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಗ್ರಾಮಸ್ಥರು
ಪೊಲೀಸ್ ಇಲಾಖೆಯಿಂದ ನಾಗರಿಕ ಬಂದೂಕು ತರಬೇತಿ ಶಿಬಿರಸೋಮವಾರಪೇಟೆ,ಡಿ.3: ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಸಾರ್ವಜನಿಕರಿಗೆ ಒಂದು ವಾರಗಳ ಕಾಲ ನಾಗರಿಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಿಬಿರ ಉದ್ಘಾಟನಾ ಕಾರ್ಯಕ್ರಮದ
ಶಾಂತಳ್ಳಿಯಲ್ಲಿ 30 ಅಡಿ ಪ್ರಪಾತಕ್ಕೆ ಉರುಳಿದ ಟಿಪ್ಪರ್ಸೋಮವಾರಪೇಟೆ,ಡಿ.3: ಪಟ್ಟಣದಿಂದ ಶಾಂತಳ್ಳಿ ಮಾರ್ಗವಾಗಿ ಬೆಂಕಳ್ಳಿ ಗ್ರಾಮಕ್ಕೆ ವೆಟ್‍ಮಿಕ್ಸ್ ಸಾಗಿಸುತ್ತಿದ್ದ ಟಿಪ್ಪರ್ ವಾಹನವೊಂದು, ಶಾಂತಳ್ಳಿ ಸಮೀಪದ ಪಟ್ಟಣಕೊಲ್ಲಿ ಎಂಬಲ್ಲಿ ಆಕಸ್ಮಿಕವಾಗಿ 30 ಅಡಿ ಪ್ರಪಾತಕ್ಕೆ ಉರುಳಿದ ಘಟನೆ
ರಸ್ತೆ ಅವ್ಯವಸ್ಥೆ : ಇಂದು ಕರಿಕೆ ಬಂದ್ಮಡಿಕೇರಿ, ಡಿ.3 : ಕೊಡಗಿನ ಗಡಿ ಗ್ರಾಮವಾದ ಕರಿಕೆಯ ರಸ್ತೆ ಅವ್ಯವಸ್ಥೆ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಬಾಲಚಂದ್ರ ನಾಯರ್, ನಾಪೋಕ್ಲು