ಜಿಲ್ಲಾಡಳಿತ ರೈತರೊಂದಿಗೆ ಸದಾ ಇರುತ್ತದೆ: ಜಿಲ್ಲಾಧಿಕಾರಿ ಭರವಸೆಗೋಣಿಕೊಪ್ಪಲು ನ. 30: ರೈತರು ಸೇರಿರುವುದು, ತಮ್ಮ ಸಮಸ್ಯೆಗಳನ್ನು ಬಿಚ್ಚಿಟ್ಟಿರುವುದು ಒಳ್ಳೆಯ ಬೆಳವಣಿಗೆ. ಜಿಲ್ಲಾಡಳಿತ ಸದಾ ರೈತರೊಂದಿಗೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಭರವಸೆ
ಸಂತ್ರಸ್ತರ ಸಮಸ್ಯೆ ಕುಡಿಯುವ ನೀರು ರಸ್ತೆ ಕಾಮಗಾರಿಗೆ ಸಲಹೆಮಡಿಕೇರಿ, ನ. 30: ಮಡಿಕೇರಿ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಅಗತ್ಯ ಪರಿಹಾರದೊಂದಿಗೆ; ಗ್ರಾಮೀಣ ಜನತೆಗೆ ಕುಡಿಯುವ ನೀರು, ಸಂಪರ್ಕ ರಸ್ತೆ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ
ಪ್ರವಾಸೋದ್ಯಮ ಅಭಿವೃದ್ಧಿಗೆ ಅಡ್ಡಿ ಬೇಡ : ಸಂಘಟನೆಗಳ ಅಭಿಲಾಷೆಮಡಿಕೇರಿ, ನ.30 : ಕೊಡಗಿನ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ತೊಡಗಿಸಿ ಕೊಂಡಿದ್ದು, ಇವರುಗಳ ಆರ್ಥಿಕ ಪ್ರಗತಿಗಾಗಿ ಪ್ರವಾಸೋದ್ಯಮದ ಅಭಿವೃದ್ಧಿಯ ಅಗತ್ಯವಿದೆ. ಆದರೆ ಇತ್ತೀಚಿನ
ಕರಿಕೆ ಪ್ರತಿಭಟನೆ ರಾಜಕೀಯ ಪ್ರೇರಿತ : ಜಿ.ಪಂ. ಸದಸ್ಯೆ ಕವಿತಾ ಪ್ರಭಾಕರ್ ಟೀಕೆಮಡಿಕೇರಿ, ನ. 30: ಕೊಡಗಿನ ಗಡಿಭಾಗವಾದ ಕರಿಕೆಯಲ್ಲಿ ರಸ್ತೆಗಳು ಅಭಿವೃದ್ಧಿಯಾಗಿಲ್ಲವೆಂದು ಆರೋಪಿಸಿ ತಾ. 4 ರಂದು ಕೆಲವರು ನಡೆಸಲು ಉದ್ದೇಶಿಸಿರುವ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಭಾಗಮಂಡಲ
ಸಂಪಾಜೆ : ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಸಂಪಾಜೆ, ನ. 30: ಭಾರತ ಸರ್ಕಾರ, ನೆಹರೂ ಯುವ ಕೇಂದ್ರ ಮಡಿಕೇರಿ, ನೇತಾಜಿ ಗೆಳೆಯರ ಬಳಗ ಚೆಡಾವು ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ತಾಲೂಕು ಮಟ್ಟದ