ಷಷ್ಠಿ ಇಂದಿನಿಂದ ಪೂಜೆ ಆರಂಭಗೋಣಿಕೊಪ್ಪ ವರದಿ, ನ. 28 ; ಉಮಾಮಹೇಶ್ವರಿ ದೇವಸ್ಥಾನದಲ್ಲಿ ಸುಬ್ರಮಣ್ಯ ಷಷ್ಠಿ ಪ್ರಯುಕ್ತ ಇಂದಿನಿಂದ ಡಿಸೆಂಬರ್ 4 ರವರೆಗೆ ವಿವಿಧ ಪೂಜಾ ಕಾರ್ಯ ನೆರವೇರಲಿವೆ. ಬೆಳಿಗ್ಗೆ 7ಕ್ಕೆ ಗಣಪತಿ
ಇಂದು ವೃತ್ತಿ ಮಾರ್ಗದರ್ಶನ ಕಾರ್ಯಾಗಾರಮಡಿಕೇರಿ, ನ.28: ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ತಾ.29 ರಂದು (ಇಂದು) ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಕೊಡವ ಸಮಾಜದಲ್ಲಿ ವೃತ್ತಿ ಮಾರ್ಗದರ್ಶನ
ತಾ.30 ರಂದು ಸ್ತ್ರೀಶಕ್ತಿ ಗುಂಪುಗಳ ಸದಸ್ಯರ ಸಮಾವೇಶ ಮಡಿಕೇರಿ, ನ.28: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ
ಆರೋಗ್ಯಯುತ ಬದುಕಿಗೆ ಕ್ರೀಡೆ ಸಹಕಾರಿ: ದಿನೇಶ್ ಕುಮಾರ್ಮಡಿಕೇರಿ, ನ. 28: ಜಿಲ್ಲಾ ಮಟ್ಟದ ಗೃಹ ರಕ್ಷಕರ ವಾರ್ಷಿಕ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ನಡೆಯಿತು. ಜಿಲ್ಲಾ ಗೃಹರಕ್ಷಕ
ಇಂದು ವೃತ್ತಿ ಮಾರ್ಗದರ್ಶನ ಕಾರ್ಯಾಗಾರಮಡಿಕೇರಿ, ನ.28: ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ತಾ.29 ರಂದು (ಇಂದು) ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಡಿಕೇರಿಯ ಕೊಡವ ಸಮಾಜದಲ್ಲಿ ವೃತ್ತಿ ಮಾರ್ಗದರ್ಶನ