ವಸತಿ ಯೋಜನೆ; ಫಲಾನುಭವಿಗಳ ಅರ್ಜಿ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆಮಡಿಕೇರಿ, ನ. 28: ವಸತಿ ಯೋಜನೆಗಳ ಫಲಾನುಭವಿಗಳ ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡದಿದ್ದಲ್ಲಿ ಸಂಬಂಧಪಟ್ಟ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಿಗರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವದು
ಕಾಡಾನೆ ದಾಂಧಲೆ: ಸಂಕಷ್ಟದಲ್ಲಿ ರೈತರುಕೂಡಿಗೆ, ನ. 28: ಕೂಡಿಗೆ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯ್ತಿಯ ಸೀಗೆಹೊಸೂರು ಮತ್ತು ಚಿಕ್ಕತ್ತೂರು, ದೊಡ್ಡತ್ತೂರು ವ್ಯಾಪ್ತಿಗಳಲ್ಲಿ ಕಾಡಾನೆ ಹಾವಳಿ ವಿಪರೀತವಾಗಿದ್ದು, ಕಾಡಾನೆಗಳ ದಾಂಧಲೆಗೆ ಈ ವ್ಯಾಪ್ತಿಯ
ಸಾರ್ವಜನಿಕರ ಗಮನಕ್ಕೆ ಮಡಿಕೇರಿ, ನ. 28: ನಗರಸಭಾ ವ್ಯಾಪ್ತಿಯಲ್ಲಿ ಬೀಡಾಡಿ ದನಗಳು ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಓಡಾಡಲು ತೊಂದರೆಯಾಗಿದೆ. ಆದ್ದರಿಂದ ಸಂಬಂಧಪಟ್ಟ ಮಾಲೀಕರು ದನಗಳನ್ನು ರಸ್ತೆಗೆ ಬಿಡದೆ
ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆಮಡಿಕೇರಿ, ನ. 28: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2019-20ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ವಿದ್ಯಾರ್ಥಿ
ವನ್ಯಜೀವಿ ಮಾನವ ಸಂಘರ್ಷ: ಇಂದು ಬಾಳೆಲೆಯಲ್ಲಿ ಮಹತ್ವದ ಸಭೆಮಡಿಕೇರಿ, ನ. 28: ಕೊಡಗು ಜಿಲ್ಲೆಯಲ್ಲಿ ಅದರಲ್ಲೂ ದಕ್ಷಿಣ ಕೊಡಗಿನಲ್ಲಿ ಇತ್ತೀಚಿನ ಕೆಲವು ದಿನಗಳಿಂದ ವನ್ಯಜೀವಿಗಳ ಉಪಟಳ ಹೆಚ್ಚಾಗುತ್ತಿದ್ದು; ಮಾನವ ಪ್ರಾಣ ಹಾನಿಯೊಂದಿಗೆ; ಜಾನುವಾರುಗಳೂ ಬಲಿಯಾಗುತ್ತಿವೆ. ದಕ್ಷಿಣ