ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಿಕ್ಷಕಿ ಜಾಜಿ ಚೆಟ್ಟಳ್ಳಿ, ಜ. 29: ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚೆನ್ನಯ್ಯನ ಕೋಟೆ ಸರ್ಕಾರಿ ಶಾಲೆಯ ಶಿಕ್ಷಕಿ ಬಿ.ಬಿ ಜಾಜಿ ಮೋಹನ್ ಆಯ್ಕೆಯಾಗಿದ್ದಾರೆ. ಛತ್ತೀಸ್‍ಗಢ ರಾಜ್ಯದ ರಾಯಪುರದಲ್ಲಿ ನಡೆಯುವ ಪರಿಸರ ಜಾಗೃತಿ ಕಾರ್ಯಕ್ರಮಮಡಿಕೇರಿ, ಜ. 29: ವೈಲ್ಡ್ ಲೈಫ್ ಫಸ್ಟ್ ಸಂಸ್ಥೆ ವತಿಯಿಂದ ನಗರದಲ್ಲಿ ಕಾಡ್ಗಿಚ್ಚು ಹಾಗೂ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು. ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೈಲ್ಡ್ ಗುಡ್ಡೆಹೊಸೂರು ಗ್ರಾ.ಪಂ. ಸಾಮಾನ್ಯ ಸಭೆಕುಶಾಲನಗರ, ಜ. 28: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯ್ತಿ ಅಧ್ಯಕ್ಷೆ ಕೆ.ಎಸ್.ಭಾರತಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಗುಡ್ಡೆಹೊಸೂರು ವೃತ್ತಕ್ಕೆ ಶ್ರೀ ಶಿವಕುಮಾರ ಪರಿಸರವಾದಿಗಳು ಕೊಡಗನ್ನು ಪ್ರಯೋಗ ಶಾಲೆಯಂತೆ ಮಾಡಿದ್ದಾರೆ ಪೊನ್ನಂಪೇಟೆ, ಜ. 29: ಕೊಡಗಿನ ಸಾಮಾನ್ಯ ಬೆಳೆಗಾರರ, ಕೃಷಿಕರ ಮತ್ತು ಕೃಷಿ ಕಾರ್ಮಿಕರ ಬದುಕಿಗೆ ನಿರಂತರವಾಗಿ ಸವಾಲೊಡ್ಡುತ್ತಿರುವ ಕೊಡಗಿನ ಕೆಲವೇ ಕೆಲವು ಡೋಂಗಿ ಪರಿಸರವಾದಿಗಳಿಂದ ಜಿಲ್ಲೆಯ ಅಸ್ತಿತ್ವಕ್ಕೆ ರಾತ್ರಿ ರಸ್ತೆ ಸಂಚಾರ ನಿರ್ಬಂಧಕ್ಕೆ ವಿರೋಧಶ್ರೀಮಂಗಲ, ಜ. 29 : ದಕ್ಷಿಣ ಕೊಡಗಿನ ಮೂಲಕ ಮೈಸೂರು ಹಾಗೂ ಬೆಂಗಳೂರು ಕಡೆಗೆ ಸಂಪರ್ಕ ಕಲ್ಪಿಸುವ ತಿತಿಮತಿ ಆನೆಚೌಕೂರು ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಸಮಯದಲ್ಲಿ ವಾಹನ
ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಶಿಕ್ಷಕಿ ಜಾಜಿ ಚೆಟ್ಟಳ್ಳಿ, ಜ. 29: ರಾಷ್ಟ್ರ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚೆನ್ನಯ್ಯನ ಕೋಟೆ ಸರ್ಕಾರಿ ಶಾಲೆಯ ಶಿಕ್ಷಕಿ ಬಿ.ಬಿ ಜಾಜಿ ಮೋಹನ್ ಆಯ್ಕೆಯಾಗಿದ್ದಾರೆ. ಛತ್ತೀಸ್‍ಗಢ ರಾಜ್ಯದ ರಾಯಪುರದಲ್ಲಿ ನಡೆಯುವ
ಪರಿಸರ ಜಾಗೃತಿ ಕಾರ್ಯಕ್ರಮಮಡಿಕೇರಿ, ಜ. 29: ವೈಲ್ಡ್ ಲೈಫ್ ಫಸ್ಟ್ ಸಂಸ್ಥೆ ವತಿಯಿಂದ ನಗರದಲ್ಲಿ ಕಾಡ್ಗಿಚ್ಚು ಹಾಗೂ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು. ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವೈಲ್ಡ್
ಗುಡ್ಡೆಹೊಸೂರು ಗ್ರಾ.ಪಂ. ಸಾಮಾನ್ಯ ಸಭೆಕುಶಾಲನಗರ, ಜ. 28: ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಪಂಚಾಯ್ತಿ ಅಧ್ಯಕ್ಷೆ ಕೆ.ಎಸ್.ಭಾರತಿ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪ್ರಮುಖವಾಗಿ ಗುಡ್ಡೆಹೊಸೂರು ವೃತ್ತಕ್ಕೆ ಶ್ರೀ ಶಿವಕುಮಾರ
ಪರಿಸರವಾದಿಗಳು ಕೊಡಗನ್ನು ಪ್ರಯೋಗ ಶಾಲೆಯಂತೆ ಮಾಡಿದ್ದಾರೆ ಪೊನ್ನಂಪೇಟೆ, ಜ. 29: ಕೊಡಗಿನ ಸಾಮಾನ್ಯ ಬೆಳೆಗಾರರ, ಕೃಷಿಕರ ಮತ್ತು ಕೃಷಿ ಕಾರ್ಮಿಕರ ಬದುಕಿಗೆ ನಿರಂತರವಾಗಿ ಸವಾಲೊಡ್ಡುತ್ತಿರುವ ಕೊಡಗಿನ ಕೆಲವೇ ಕೆಲವು ಡೋಂಗಿ ಪರಿಸರವಾದಿಗಳಿಂದ ಜಿಲ್ಲೆಯ ಅಸ್ತಿತ್ವಕ್ಕೆ
ರಾತ್ರಿ ರಸ್ತೆ ಸಂಚಾರ ನಿರ್ಬಂಧಕ್ಕೆ ವಿರೋಧಶ್ರೀಮಂಗಲ, ಜ. 29 : ದಕ್ಷಿಣ ಕೊಡಗಿನ ಮೂಲಕ ಮೈಸೂರು ಹಾಗೂ ಬೆಂಗಳೂರು ಕಡೆಗೆ ಸಂಪರ್ಕ ಕಲ್ಪಿಸುವ ತಿತಿಮತಿ ಆನೆಚೌಕೂರು ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ಸಮಯದಲ್ಲಿ ವಾಹನ