ಉಪಾಧ್ಯಕ್ಷರಾಗಿ ಆಯ್ಕೆಕೂಡಿಗೆ, ಜ. 25: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾಗಿ ಕೆ.ಕೆ. ನಾಗರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಮಿತಿಯ ಕಾರ್ಯದರ್ಶಿಯಾಗಿ ಕಾಲೇಜು ಪ್ರಾಂಶುಪಾಲ ಮಹಲಿಂಗಯ್ಯ, ನಿರ್ದೇಶಕರುಗಳಾಗಿ ಕೆ.ಎಂ. ಸೈಕಲ್ ವಿತರಣೆಗೋಣಿಕೊಪ್ಪ ವರದಿ, ಜ. 25: ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕೂಡಿಗೆ, ಜ. 25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೂಡಿಗೆಯ ಡಯಟ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಚಿತ ವ್ಹೀಲ್ ಚೇರ್ ವಿತರಣೆ*ಸಿದ್ದಾಪುರ, ಜ. 25: ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ವಿಶೇಷಚೇತನ ಮಕ್ಕಳಿಗೆ ಉಚಿತವಾಗಿ ವ್ಹೀಲ್ ಚೇರ್ ವಿತರಿಸಲಾಯಿತು. ಜ್ಯೋತಿ ನಗರದ ಮೊಹಮದ್ ಆಲಿ, ಅಭಿಲಾಶ್ ಮತ್ತು ರಕ್ಷಿತ ಸ್ಮರಣ ಸಂಚಿಕೆಗೆ ಕವನ ಲೇಖನ ಆಹ್ವಾನಸೋಮವಾರಪೇಟೆ, ಜ. 25: ನಡೆದಾಡುವ ದೇವರೆಂದೇ ಕರೆಯಲ್ಪಡುತ್ತಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕುರಿತು ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದಿಂದ
ಉಪಾಧ್ಯಕ್ಷರಾಗಿ ಆಯ್ಕೆಕೂಡಿಗೆ, ಜ. 25: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾಗಿ ಕೆ.ಕೆ. ನಾಗರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಮಿತಿಯ ಕಾರ್ಯದರ್ಶಿಯಾಗಿ ಕಾಲೇಜು ಪ್ರಾಂಶುಪಾಲ ಮಹಲಿಂಗಯ್ಯ, ನಿರ್ದೇಶಕರುಗಳಾಗಿ ಕೆ.ಎಂ.
ಸೈಕಲ್ ವಿತರಣೆಗೋಣಿಕೊಪ್ಪ ವರದಿ, ಜ. 25: ಬಾಳೆಲೆ ವಿಜಯಲಕ್ಷ್ಮಿ ಪ್ರೌಢಶಾಲೆಯಲ್ಲಿ ಸೈಕಲ್ ವಿತರಣೆ ಕಾರ್ಯಕ್ರಮ ನಡೆಯಿತು. ಜಿಲ್ಲಾ ಪಂಚಾಯಿತಿ ಸದಸ್ಯ ಬಾನಂಡ ಪ್ರಥ್ಯು, ಶಾಲಾ ಆಡಳಿತ ಮಂಡಳಿ ಅಧ್ಯಕ್ಷ
ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕೂಡಿಗೆ, ಜ. 25: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದೊಂದಿಗೆ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಕೂಡಿಗೆಯ ಡಯಟ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮವನ್ನು
ಉಚಿತ ವ್ಹೀಲ್ ಚೇರ್ ವಿತರಣೆ*ಸಿದ್ದಾಪುರ, ಜ. 25: ವಾಲ್ನೂರು-ತ್ಯಾಗತ್ತೂರು ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ವಿಶೇಷಚೇತನ ಮಕ್ಕಳಿಗೆ ಉಚಿತವಾಗಿ ವ್ಹೀಲ್ ಚೇರ್ ವಿತರಿಸಲಾಯಿತು. ಜ್ಯೋತಿ ನಗರದ ಮೊಹಮದ್ ಆಲಿ, ಅಭಿಲಾಶ್ ಮತ್ತು ರಕ್ಷಿತ
ಸ್ಮರಣ ಸಂಚಿಕೆಗೆ ಕವನ ಲೇಖನ ಆಹ್ವಾನಸೋಮವಾರಪೇಟೆ, ಜ. 25: ನಡೆದಾಡುವ ದೇವರೆಂದೇ ಕರೆಯಲ್ಪಡುತ್ತಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕುರಿತು ಬೆಂಗಳೂರಿನ ಶಾರದ ಪ್ರತಿಷ್ಠಾನ ಮತ್ತು ಶಾಂತಳ್ಳಿಯ ಪ್ರಕೃತಿ ಸಾಹಿತ್ಯ ಬಳಗದಿಂದ