ರಂಜಾನ್ ಕಿಟ್ ವಿತರಣೆಚೆಟ್ಟಳ್ಳಿ, ಜೂ. 3: ಸಮೀಪದ ಕಂಡಕರೆಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಇಫ್ತಾರ್ ಸಂಗಮ ಹಾಗೂ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು. ಶಿವಪ್ಪ ಗೋಲ್ಡ್ಕಪ್ ಫುಟ್ಬಾಲ್ ಸಮಾರೋಪಸುಂಟಿಕೊಪ್ಪ, ಜೂ. 3: ಗ್ರಾಮೀಣ ಮಟ್ಟದ ಕ್ರೀಡಾಪಟುಗಳನ್ನು ಗುರುತಿಸಿ ಹೊರತರಬೇಕು ಎನ್ನುವ ದೃಷ್ಟಿಯಿಂದ ತನ್ನ ತಂದೆಯ ಹೆಸರಿನಲ್ಲಿ ಫುಟ್ ಬಾಲ್ ಪಂದ್ಯವನ್ನು ಆಯೋಜಿಸಿದ್ದು, ಮುಂದಿನ ವರ್ಷ ಈ ವಾರದ 2 ದಿನ ನ್ಯಾಯಾಲಯ ಕಲಾಪಮಡಿಕೇರಿ, ಜೂ. 3: ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವಿಚಾರಣೆಗೆ ಬಾಕಿ ಇರುವದರಿಂದ ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸುವ ಸಲುವಾಗಿ ವಾರದ ಎರಡು ದಿನಗಳಲ್ಲಿ ಅಂದರೆ ಕಾಮಗಾರಿ ಪರಿಶೀಲನೆಮಡಿಕೇರಿ, ಜೂ. 3: ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ. ಬೋಪಯ್ಯ ಅವರು, ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ ವಿದ್ಯಾರ್ಥಿಗಳ ಪಾಸುಗಳ ಮಾನ್ಯತಾ ಅವಧಿ ವಿಸ್ತರಣೆಮಡಿಕೇರಿ, ಜೂ. 3: 2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವದರಿಂದ, ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿತರಿಸುವಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಮನವಿಗಳನ್ನು ಸ್ವೀಕರಿಸಲಾಗುತ್ತಿದೆ. ಅದೇ ರೀತಿಯಾಗಿ ಪದವಿಪೂರ್ವ ಕಾಲೇಜುಗಳು
ರಂಜಾನ್ ಕಿಟ್ ವಿತರಣೆಚೆಟ್ಟಳ್ಳಿ, ಜೂ. 3: ಸಮೀಪದ ಕಂಡಕರೆಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಇಫ್ತಾರ್ ಸಂಗಮ ಹಾಗೂ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮವು ಹಯಾತುಲ್ ಇಸ್ಲಾಂ ಮದರಸದಲ್ಲಿ ನಡೆಯಿತು.
ಶಿವಪ್ಪ ಗೋಲ್ಡ್ಕಪ್ ಫುಟ್ಬಾಲ್ ಸಮಾರೋಪಸುಂಟಿಕೊಪ್ಪ, ಜೂ. 3: ಗ್ರಾಮೀಣ ಮಟ್ಟದ ಕ್ರೀಡಾಪಟುಗಳನ್ನು ಗುರುತಿಸಿ ಹೊರತರಬೇಕು ಎನ್ನುವ ದೃಷ್ಟಿಯಿಂದ ತನ್ನ ತಂದೆಯ ಹೆಸರಿನಲ್ಲಿ ಫುಟ್ ಬಾಲ್ ಪಂದ್ಯವನ್ನು ಆಯೋಜಿಸಿದ್ದು, ಮುಂದಿನ ವರ್ಷ ಈ
ವಾರದ 2 ದಿನ ನ್ಯಾಯಾಲಯ ಕಲಾಪಮಡಿಕೇರಿ, ಜೂ. 3: ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವಿಚಾರಣೆಗೆ ಬಾಕಿ ಇರುವದರಿಂದ ಸೂಕ್ತ ಸಮಯದಲ್ಲಿ ನ್ಯಾಯ ಒದಗಿಸುವ ಸಲುವಾಗಿ ವಾರದ ಎರಡು ದಿನಗಳಲ್ಲಿ ಅಂದರೆ
ಕಾಮಗಾರಿ ಪರಿಶೀಲನೆಮಡಿಕೇರಿ, ಜೂ. 3: ಮೇಕೇರಿ ಗ್ರಾ.ಪಂ. ವ್ಯಾಪ್ತಿಯ ಬಿಳಿಗೇರಿ ಗ್ರಾಮದಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶಾಸಕ ಕೆ.ಜಿ. ಬೋಪಯ್ಯ ಅವರು, ಸೂಕ್ತ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚನೆ
ವಿದ್ಯಾರ್ಥಿಗಳ ಪಾಸುಗಳ ಮಾನ್ಯತಾ ಅವಧಿ ವಿಸ್ತರಣೆಮಡಿಕೇರಿ, ಜೂ. 3: 2019-20ನೇ ಶೈಕ್ಷಣಿಕ ವರ್ಷದಲ್ಲಿ ತರಗತಿಗಳು ಪ್ರಾರಂಭವಾಗಿರುವದರಿಂದ, ವಿದ್ಯಾರ್ಥಿಗಳಿಗೆ ಬಸ್‍ಪಾಸ್ ವಿತರಿಸುವಂತೆ ವಿವಿಧ ಶಿಕ್ಷಣ ಸಂಸ್ಥೆಗಳಿಂದ ಮನವಿಗಳನ್ನು ಸ್ವೀಕರಿಸಲಾಗುತ್ತಿದೆ. ಅದೇ ರೀತಿಯಾಗಿ ಪದವಿಪೂರ್ವ ಕಾಲೇಜುಗಳು