ಉದ್ಯಾನವನಗಳ ನಿರ್ವಹಣೆಗೆ ಕರವೇ ಆಗ್ರಹಪ್ರತಿಭಟನೆಯ ಎಚ್ಚರಿಕೆ ಸೋಮವಾರಪೇಟೆ, ಜೂ. 16: ಪಟ್ಟಣ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿರುವ ಉದ್ಯಾನವನಗಳು ನಿರ್ವಹಣೆಯ ಕೊರತೆಯಿಂದಾಗಿ ಸಾರ್ವಜನಿಕರ ಉಪಯೋಗದಿಂದ ದೂರ ಉಳಿದಿದ್ದು, ಮುಂದಿನ 7 ದಿನಗಳೊಳಗೆ ಸರಿಪಡಿಸದಿದ್ದಲ್ಲಿ ಪಂಚಾಯಿತಿ
ನಿಯಮಿತ ರಕ್ತದಾನದಿಂದ ಉತ್ತಮ ಆರೋಗ್ಯಸೋಮವಾರಪೇಟೆ, ಜೂ. 16: ನಿಯಮಿತವಾಗಿ ರಕ್ತದಾನ ಮಾಡುವದರಿಂದ ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದು ಎಂದು ಮಡಿಕೇರಿ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಹೇಳಿದರು. ಇಲ್ಲಿನ ಜೇಸೀ ಸಂಸ್ಥೆಯ
ಹಸಿರು ಕರ್ನಾಟಕಕ್ಕೆ ಚಾಲನೆಕುಶಾಲನಗರ, ಜೂ. 16: ಅರಣ್ಯ ಇಲಾಖೆ ಕುಶಾಲನಗರ ವಲಯ ಮತ್ತು ಸೋಮವಾರಪೇಟೆ ವಿಭಾಗ ಲೋಕೋಪಯೋಗಿ ಇಲಾಖೆ ಜಂಟಿ ಆಶ್ರಯದಲ್ಲಿ ಸ್ಥಳೀಯ ಪ್ರವಾಸಿ ಮಂದಿರದ ಆವರಣದಲ್ಲಿ ಹಸಿರು ಕರ್ನಾಟಕ
ಕನ್ನಡ ಸಾಹಿತ್ಯ ಪರಿಷತ್ ಸಭೆವೀರಾಜಪೇಟೆ, ಜೂ. 16: ರಾಜ್ಯ ಸರಕಾರ ನೂತನವಾಗಿ ಪೊನ್ನಂಪೇಟೆ ತಾಲೂಕು ಘೋಷಣೆ ಮಾಡಿದ ಹಿನ್ನೆಲೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೂತನ ಪೊನ್ನಂಪೇಟೆ ತಾಲೂಕು ಘಟಕವನ್ನು
ಸ್ವಚ್ಛತೆ ಅರಿವು ಕಾರ್ಯಕ್ರಮಕುಶಾಲನಗರ, ಜೂ 16: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕುಶಾಲನಗರ ವಲಯ ಅರಣ್ಯ ಇಲಾಖೆ, ಪಟ್ಟಣ ಪಂಚಾಯಿತಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಕಾವೇರಿ ನದಿ