ಇಂದು ಜನಸಂಪರ್ಕ ಸಭೆಮಡಿಕೇರಿ, ಜೂ. 17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ಸಭೆಯು ತಾ. 18 ರಂದು ಬೆಳಗ್ಗೆ 10 ಗಂಟೆಯಿಂದ 11.30 ಗಂಟೆವರೆಗೆ ಸೋಮವಾರಪೇಟೆ
ವಿದ್ಯಾರ್ಥಿನಿಗೆ ಅಧಿಕ ಅಂಕಸೋಮವಾರಪೇಟೆ,ಜೂ.17: ಐಗೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಎ.ಸುಮಿತ್ರ ಎಸ್.ಎಸ್.ಎಲ್.ಸಿ.ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಐದು ಹೆಚ್ಚುವರಿ ಅಂಕಗಳನ್ನು ಪಡೆದು ತಾಲೂಕಿನ ಸರಕಾರಿ ಶಾಲೆಗಳ
ವಿದ್ಯುತ್ ಸಮಸ್ಯೆ ಈಡೇರಿಸುವ ಭರವಸೆ ನಾಪೆÇೀಕ್ಲು, ಜೂ. 17: ಕಳೆದ ಕೆಲವು ದಿನಗಳಿಂದ ಇಲ್ಲಿನ ವಿದ್ಯುತ್ ಸಮಸ್ಯೆ ಬಗ್ಗೆ ತಾ. 12 ರಂದು ಸೆಸ್ಕ್ ಕಚೇರಿಗೆ ಸಾರ್ವಜನಿಕರು ಮುತ್ತಿಗೆ ಹಾಕಿ ಸಮಸ್ಯೆಯನ್ನು ಪರಿಹರಿಸದಿದ್ದರೆ
ಶ್ರೀಮಂಗಲ ವಿದ್ಯುತ್ ಸರಬರಾಜು ಉಪಕೇಂದ್ರಕ್ಕೆ ಮುತ್ತಿಗೆ ಶ್ರೀಮಂಗಲ, ಜೂ. 17: ಶ್ರೀಮಂಗಲ ಮತ್ತು ಹುದಿಕೇರಿ ಹೋಬಳಿಯ ಗ್ರಾಮಗಳಿಗೆ ವಿದ್ಯುತ್ ಸಂಪರ್ಕದಲ್ಲಿ ನಿರಂತರ ಸಮಸ್ಯೆ ಉಂಟಾಗುತ್ತಿದೆ ಎಂದು ಆರೋಪಿಸಿ ಶ್ರೀಮಂಗಲ ಉಪಕೇಂದ್ರಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ
ಅರಣ್ಯ ಇಲಾಖೆಯಿಂದ ಕಿರುಕುಳ: ಬೆತ್ತಲೆ ಪ್ರತಿಭಟನೆ ಎಚ್ಚರಿಕೆಭಾಗಮಂಡಲ, ಜೂ. 17: ಇಂದು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಜನರಿಗೆ ಬಹಳಷ್ಟು ಕಿರುಕುಳವನ್ನು ಅರಣ್ಯ ಇಲಾಖೆ ನೀಡುತ್ತಿದೆ. ಅಲ್ಲದೆ ಕಳೆದ ಬಾರಿ ಪ್ರಕೃತಿ ವಿಕೋಪಕ್ಕೆ ತುತ್ತಾಗಿ ಅರಣ್ಯ