ಕಣ್ಣಿಗೆ ಬೀಳದ ಪುಂಡಾನೆಸಿದ್ದಾಪುರ, ಮೇ 31: ನೆಲ್ಯಹುದಿಕೇರಿ ಅಭ್ಯತ್‍ಮಂಗಲ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡಿನ ಪೈಕಿ ಉಪಟಳ ನೀಡುತ್ತಿರುವ ಒಂಟಿ ಸಲಗವೊಂದನ್ನು ಸೆರೆ ಹಿಡಿಯಲು ಮುಂದಾಗಿದ್ದ ಅರಣ್ಯ ಇಲಾಖೆ ಸಲಗ ಸರ್ಕಾರಿ ಎಲ್ಕೆಜಿ ಶಾಲೆಗೆ 22 ವಿದ್ಯಾರ್ಥಿಗಳ ದಾಖಲಾತಿಸೋಮವಾರಪೇಟೆ,ಮೇ.31: ಮುಚ್ಚುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಿರುವ ಹಿನ್ನೆಲೆ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಗೆ ಈಗಾಗಲೇ ಅಂತೋಣಿ ಚರ್ಚ್ ವಾರ್ಷಿಕೋತ್ಸವ ಒಡೆಯನಪುರ, ಮೇ 31: ಗೋಪಾಲಪುರ ಗ್ರಾಮದ ಸಂತ ಅಂಥೋಣಿ ಚರ್ಚ್‍ನ ವಾರ್ಷಿಕೋತ್ಸವ ಕಾರ್ಯಕ್ರಮ ಸಡಗರ ಸಂಭ್ರಮ ದೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮೈಸೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಕೆ.ಎಂ.ವಿಲಿಯಮ್ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಸೋಮವಾರಪೇಟೆ, ಮೇ 31: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬಿಸಿಎ ಪದವಿ ತರಗತಿ ಪ್ರಾರಂಭಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಮೊದಲ 5 ಪಾರಣ ಬೇಡುಹಬ್ಬಕ್ಕೆ ಇಂದು ವರ್ಣರಂಜಿತ ತೆರೆಪೊನ್ನಂಪೇಟೆ, ಮೇ 31: ಶನಿವಾರದಂದು ದಕ್ಷಿಣ ಕೊಡಗಿನ ಬೇರಳಿನಾಡಿನ ಯಾವದೇ ಪ್ರದೇಶದಲ್ಲಿ ನೋಡಿದರೂ ಪಾರಣ ನಮ್ಮೆ (ಹಬ್ಬ) ವೇಷದಾರಿಗಳ ಸಾಂಪ್ರದಾಯಿಕ ನೃತ್ಯ ಸಾಮಾನ್ಯವಾಗಿರುತ್ತದೆ. ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತಾ
ಕಣ್ಣಿಗೆ ಬೀಳದ ಪುಂಡಾನೆಸಿದ್ದಾಪುರ, ಮೇ 31: ನೆಲ್ಯಹುದಿಕೇರಿ ಅಭ್ಯತ್‍ಮಂಗಲ ವ್ಯಾಪ್ತಿಯಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡಿನ ಪೈಕಿ ಉಪಟಳ ನೀಡುತ್ತಿರುವ ಒಂಟಿ ಸಲಗವೊಂದನ್ನು ಸೆರೆ ಹಿಡಿಯಲು ಮುಂದಾಗಿದ್ದ ಅರಣ್ಯ ಇಲಾಖೆ ಸಲಗ
ಸರ್ಕಾರಿ ಎಲ್ಕೆಜಿ ಶಾಲೆಗೆ 22 ವಿದ್ಯಾರ್ಥಿಗಳ ದಾಖಲಾತಿಸೋಮವಾರಪೇಟೆ,ಮೇ.31: ಮುಚ್ಚುತ್ತಿರುವ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸರ್ಕಾರಿ ಶಾಲೆಗಳಲ್ಲಿ ಎಲ್‍ಕೆಜಿ ತರಗತಿಗಳನ್ನು ಪ್ರಾರಂಭಿಸಲು ಆದೇಶ ನೀಡಿರುವ ಹಿನ್ನೆಲೆ ಇಲ್ಲಿನ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಗೆ ಈಗಾಗಲೇ
ಅಂತೋಣಿ ಚರ್ಚ್ ವಾರ್ಷಿಕೋತ್ಸವ ಒಡೆಯನಪುರ, ಮೇ 31: ಗೋಪಾಲಪುರ ಗ್ರಾಮದ ಸಂತ ಅಂಥೋಣಿ ಚರ್ಚ್‍ನ ವಾರ್ಷಿಕೋತ್ಸವ ಕಾರ್ಯಕ್ರಮ ಸಡಗರ ಸಂಭ್ರಮ ದೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಮೈಸೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಕೆ.ಎಂ.ವಿಲಿಯಮ್ ಹಾಗೂ
ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಸೋಮವಾರಪೇಟೆ, ಮೇ 31: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ ಬಿಸಿಎ ಪದವಿ ತರಗತಿ ಪ್ರಾರಂಭಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಮೊದಲ 5
ಪಾರಣ ಬೇಡುಹಬ್ಬಕ್ಕೆ ಇಂದು ವರ್ಣರಂಜಿತ ತೆರೆಪೊನ್ನಂಪೇಟೆ, ಮೇ 31: ಶನಿವಾರದಂದು ದಕ್ಷಿಣ ಕೊಡಗಿನ ಬೇರಳಿನಾಡಿನ ಯಾವದೇ ಪ್ರದೇಶದಲ್ಲಿ ನೋಡಿದರೂ ಪಾರಣ ನಮ್ಮೆ (ಹಬ್ಬ) ವೇಷದಾರಿಗಳ ಸಾಂಪ್ರದಾಯಿಕ ನೃತ್ಯ ಸಾಮಾನ್ಯವಾಗಿರುತ್ತದೆ. ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತಾ